Mani Shankar Aiyar on Pakistan: ಪಾಕಿಸ್ತಾನವನ್ನು ಹೊಗಳಿ.. ಮೋದಿಯನ್ನು ತೆಗಳಿದ ವಿವಾದ ಪುರುಷ..!

Mani Shankar Aiyar on Pakistan: ಪಾಕಿಸ್ತಾನವನ್ನು ಹೊಗಳಿ.. ಮೋದಿಯನ್ನು ತೆಗಳಿದ ವಿವಾದ ಪುರುಷ..!

Published : Feb 18, 2024, 12:51 PM IST

ಮತ್ತೆ ಅಣಿಮುತ್ತು ಉದುರಿಸಿ ವಿವಾದ ಎಬ್ಬಿಸಿದ ಮಣಿಶಂಕರ್ ಅಯ್ಯರ್..!
"ಪಾಕ್ ಜೊತೆ ಮೋದಿ ಮಾತಾಡಿದ್ರೆ ಎಲ್ಲಾ ಸಮಸ್ಯೆ ಬಗೆಹರಿಯಲಿದ್ಯಂತೆ.."
"ಮೋದಿಗೆ ಪಾಕ್ ಜೊತೆ ಮಾತನಾಡಲು ಧೈರ್ಯವಿಲ್ವಾ.." ಅಯ್ಯರ್ ಪ್ರಶ್ನೆ!
ಅಂದು ಮೋದಿಯನ್ನು ಸೋಲಿಸಲು ಪಾಕ್ ನೆರವು ಕೋರಿದ್ದ ವಿವಾದವೀರ..!

82 ವರ್ಷದ ಈ ಹರಕು ಬಾಯಿಯ ಕಾಂಗ್ರೆಸ್ ನಾಯಕ ಬಾಯಿ ಬಿಟ್ರೆ ಬರೀ ವಿವಾದ. ಈ ವ್ಯಕ್ತಿ ಪಾಕಿಸ್ತಾನಕ್ಕೆ(Pakistan) ಹೋಗ್ತಾರೆ, ಪಾಕ್ ನೆಲದಲ್ಲಿ ನಿಂತು ಭಾರತವನ್ನು ಟೀಕಿಸ್ತಾರೆ, ಶತ್ರು ರಾಷ್ಟ್ರದಲ್ಲಿ ನಿಂತು ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ವಿಷ ಉಗುಳ್ತಾರೆ. ಕಳೆದ ಹಲವಾರು ವರ್ಷಗಳಿಂದ ಇದನ್ನೇ ಮಾಡ್ತಾ ಬಂದಿದ್ದ ಮಣಿಶಂಕರ್ ಅಯ್ಯರ್, ಈಗ ಮತ್ತೆ ಪಾಕಿಸ್ತಾನವನ್ನು ಹೊಗಳಿ, ಪ್ರಧಾನಿ ಮೋದಿಯವರನ್ನು ತೆಗಳಿ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ. ಮಣಿಶಂಕರ್ ಅಯ್ಯರ್(Congress Leader Mani Shankar Aiyar ) ಯಾರು ಅಂದ್ರೆ ಅಷ್ಟು ಬೇಗ ಯಾರಿಗೂ ಗೊತ್ತಾಗಲ್ಲ. ಆದ್ರೆ ಚಾಯ್ ವಾಲಾ ಅನ್ನೋ ಶಬ್ದ ಕಿವಿಗೆ ಬಿದ್ರೆ ಸಾಕು, ಆ ಮಣಿಶಂಕರ್ ಅಯ್ಯರ್ ಯಾರು ಅನ್ನೋದು ಗೊತ್ತಾಗ್ಲೇಬೇಕು. ಯೆಸ್, ಮೋದಿಯವರಿಗೆ ಚಾಯ್ ವಾಲಾ ಅನ್ನೋ ಹಣೆಪಟ್ಟಿ ಕಟ್ಟಿದ್ದ ಭೂಪ ಇವ್ರೇ. ಆ ಹಣೆಪಟ್ಟಿಯಿಂದ ಮುಂದೆ ಏನೇನೆಲ್ಲಾ ಆಯ್ತು ಅನ್ನೋದನ್ನ ಇಡೀ ಜಗತ್ತೇ ಮೋಡಿ. ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಇತ್ತೀಚೆಗೆ ಪಾಕಿಸ್ತಾನದ ಲಾಹೋರ್'ಗೆ ಭೇಟಿ ಕೊಟ್ಟಿದ್ರು. ಲಾಹೋರ್‌ನ ಅಲ್ಹಮರಾದಲ್ಲಿ ಫೈಜ್ ಫೆಸ್ಟಿವಲ್‌ ಕಾರ್ಯಕ್ರಮಕ್ಕೆ ಮಣಿಶಂಕರ್ ಅಯ್ಯರ್ ಅವರನ್ನು ಆಹ್ವಾನಿಸಲಾಗಿತ್ತು. ಫೈಜ್ ಫೆಸ್ಟಿವಲ್‌'ನ ಎರಡನೇ ದಿನ ಆಯೋಜಿಸಲಾಗಿದ್ದ 'ಹರ್ ಜಿ ರಖ್, ವಿಸಾಲ್ ಕೇ ಪೂಲ್, ಇಂಡೋ- ಪಾಕ್ ವ್ಯವಹಾರ' ಎಂಬ ಶೀರ್ಷಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ವೀಕ್ಷಿಸಿ: Jaanu from Sweden: ‘ಎಲ್ಲಿ ನನ್ನವರು..? ದಯವಿಟ್ಟು ಹುಡುಕಿಕೊಡಿ’: ಇದು ರೋಚಕ..ಅಷ್ಟೇ ಭಾವುಕ ಕಥೆ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more