ಮಣಿಪುರದಲ್ಲಿ ಮತ್ತೆ ಸಂಘರ್ಷ ತಾರಕಕ್ಕೆ ಬಿಜೆಪಿಗೆ ನೀಡಿದ ಬೆಂಬಲ ವಾಪಸ್ ಪಡೆದ ಎನ್‌ಪಿಪಿ!

ಮಣಿಪುರದಲ್ಲಿ ಮತ್ತೆ ಸಂಘರ್ಷ ತಾರಕಕ್ಕೆ ಬಿಜೆಪಿಗೆ ನೀಡಿದ ಬೆಂಬಲ ವಾಪಸ್ ಪಡೆದ ಎನ್‌ಪಿಪಿ!

Published : Nov 18, 2024, 01:12 PM IST

ಮೈತೇಹಿ ಹಾಗೂ ಕುಕಿ ಸಮುದಾಯ ಮಧ್ಯೆ ತೀವ್ರ ಘರ್ಷಣೆ ಶುರುವಾಗಿದ್ದು ಮಣಿಪುರ ಮತ್ತೊಮ್ಮೆ ಅತೀ ಭೀಕರ ಸಂಘರ್ಷಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೀರೆನ್ ಸಿಂಗ್ ಸರ್ಕಾರ ಪತನದ ಆತಂಕ ಎದುರಿಸುತ್ತದೆ. 

ಮೈತೇಹಿ ಜನಾಂಗದ 6 ಮಂದಿಯನ್ನು ಅಪಹರಣಗೈದ ಕುಕಿ ಸಮುದಾಯದ ಉಗ್ರರು ಬಳಿಕ ಹತ್ಯೆ ಮಾಡಿ ಎಸೆದಿದ್ದರು. ಇದು ಮಣಿಪುರದಲ್ಲಿ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನೆ ತಾರಕಕ್ಕೇರಿದೆ. ಈ ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಒಂದೆಡ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲೇ ನ್ಯಾಷನಲ್ ಪೀಪಲ್ಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪೆಡೆಯುವುದಾಗಿ ಘೋಷಿಸಿದೆ. 
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more