ಮಣಿಪುರದಲ್ಲಿ ಮತ್ತೆ ಸಂಘರ್ಷ ತಾರಕಕ್ಕೆ ಬಿಜೆಪಿಗೆ ನೀಡಿದ ಬೆಂಬಲ ವಾಪಸ್ ಪಡೆದ ಎನ್‌ಪಿಪಿ!

ಮಣಿಪುರದಲ್ಲಿ ಮತ್ತೆ ಸಂಘರ್ಷ ತಾರಕಕ್ಕೆ ಬಿಜೆಪಿಗೆ ನೀಡಿದ ಬೆಂಬಲ ವಾಪಸ್ ಪಡೆದ ಎನ್‌ಪಿಪಿ!

Published : Nov 18, 2024, 01:12 PM IST

ಮೈತೇಹಿ ಹಾಗೂ ಕುಕಿ ಸಮುದಾಯ ಮಧ್ಯೆ ತೀವ್ರ ಘರ್ಷಣೆ ಶುರುವಾಗಿದ್ದು ಮಣಿಪುರ ಮತ್ತೊಮ್ಮೆ ಅತೀ ಭೀಕರ ಸಂಘರ್ಷಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೀರೆನ್ ಸಿಂಗ್ ಸರ್ಕಾರ ಪತನದ ಆತಂಕ ಎದುರಿಸುತ್ತದೆ. 

ಮೈತೇಹಿ ಜನಾಂಗದ 6 ಮಂದಿಯನ್ನು ಅಪಹರಣಗೈದ ಕುಕಿ ಸಮುದಾಯದ ಉಗ್ರರು ಬಳಿಕ ಹತ್ಯೆ ಮಾಡಿ ಎಸೆದಿದ್ದರು. ಇದು ಮಣಿಪುರದಲ್ಲಿ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನೆ ತಾರಕಕ್ಕೇರಿದೆ. ಈ ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಒಂದೆಡ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲೇ ನ್ಯಾಷನಲ್ ಪೀಪಲ್ಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪೆಡೆಯುವುದಾಗಿ ಘೋಷಿಸಿದೆ. 
 

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
Read more