ಮಣಿಪುರದಲ್ಲಿ ಮತ್ತೆ ಸಂಘರ್ಷ ತಾರಕಕ್ಕೆ ಬಿಜೆಪಿಗೆ ನೀಡಿದ ಬೆಂಬಲ ವಾಪಸ್ ಪಡೆದ ಎನ್‌ಪಿಪಿ!

ಮಣಿಪುರದಲ್ಲಿ ಮತ್ತೆ ಸಂಘರ್ಷ ತಾರಕಕ್ಕೆ ಬಿಜೆಪಿಗೆ ನೀಡಿದ ಬೆಂಬಲ ವಾಪಸ್ ಪಡೆದ ಎನ್‌ಪಿಪಿ!

Published : Nov 18, 2024, 01:12 PM IST

ಮೈತೇಹಿ ಹಾಗೂ ಕುಕಿ ಸಮುದಾಯ ಮಧ್ಯೆ ತೀವ್ರ ಘರ್ಷಣೆ ಶುರುವಾಗಿದ್ದು ಮಣಿಪುರ ಮತ್ತೊಮ್ಮೆ ಅತೀ ಭೀಕರ ಸಂಘರ್ಷಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೀರೆನ್ ಸಿಂಗ್ ಸರ್ಕಾರ ಪತನದ ಆತಂಕ ಎದುರಿಸುತ್ತದೆ. 

ಮೈತೇಹಿ ಜನಾಂಗದ 6 ಮಂದಿಯನ್ನು ಅಪಹರಣಗೈದ ಕುಕಿ ಸಮುದಾಯದ ಉಗ್ರರು ಬಳಿಕ ಹತ್ಯೆ ಮಾಡಿ ಎಸೆದಿದ್ದರು. ಇದು ಮಣಿಪುರದಲ್ಲಿ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನೆ ತಾರಕಕ್ಕೇರಿದೆ. ಈ ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಒಂದೆಡ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲೇ ನ್ಯಾಷನಲ್ ಪೀಪಲ್ಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪೆಡೆಯುವುದಾಗಿ ಘೋಷಿಸಿದೆ. 
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more