Mann Ki Baat ನಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಮೋದಿ ಶ್ಲಾಘನೆ

Mann Ki Baat ನಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಮೋದಿ ಶ್ಲಾಘನೆ

Published : Jul 31, 2022, 04:43 PM IST

ಇಂದಿನ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾನದ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಿದ ಮೋದಿ, ಈ ವೇಳೆ ಕರ್ನಾಟಕದಲ್ಲಿ ಆಯೋಜನೆಗೊಂಡ ‘ಅಮೃತ ಭಾರತಿ ಕನ್ನಡದ ಆರತಿ’ ಎಂಬ ವಿಶಿಷ್ಟ ಅಭಿಯಾನವನ್ನು ಶ್ಲಾಘಿಸಿದ್ದಾರೆ. 

ಪ್ರಧಾನಿ ಮೋದಿ ತಮ್ಮ ಮನ್‌ ಕೀ ಕಾರ್ಯಕ್ರಮದಲ್ಲಿ ಪ್ರಮುಖವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಕನ್ನಡದ ಕಾರ್ಯಕ್ರಮವೊಂದನ್ನು ಸಹ ಶ್ಲಾಘಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕೆಲವು ವಾರಗಳ ಹಿಂದೆ ಈ ಅಭಿಯಾನವನ್ನು ಆರಂಭಿಸಲಾಗಿತ್ತು. ಕೆಲವು ವಾರಗಳ ಹಿಂದೆ ಕರ್ನಾಟಕದಲ್ಲಿ ‘ಅಮೃತ ಭಾರತಿ ಕನ್ನಡದ ಆರತಿ’ ಎಂಬ ವಿಶಿಷ್ಟ ಅಭಿಯಾನ ಆರಂಭಿಸಲಾಗಿತ್ತು. ಇದರಲ್ಲಿ ರಾಜ್ಯದ 75 ಸ್ಥಳಗಳಲ್ಲಿ ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ಸಂಬಂಧಿಸಿದ ಅದ್ಧೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಂದಿನ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಶ್ಲಾಘಿಸಿದ್ದಾರೆ. 
ಆಗಸ್ಟ್ 2 ರಿಂದ 15ರವರೆಗೆ ತಿರಂಗ ಬಾವುಟವನ್ನು ನಿಮ್ಮ ಪ್ರೊಫೈಲ್‌ ಫೋಟೋ ಮಾಡಿಕೊಳ್ಳಬಹುದು: ಮೋದಿ

ಈ ಅಭಿಯಾನದಲ್ಲಿ ರಾಜ್ಯದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯ್ತು. ಇದರ ಜತೆಗೆ ಸ್ಥಳೀಯ ಸಾಹಿತ್ಯಿಕ ಸಾಧನೆಗಳ ಬಗ್ಗೆಯೂ ಈ ಅಭಿಯಾನದಲ್ಲಿ ಚರ್ಚಿಸಲಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಹೇಳಿದರು. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more