ಗಣತಂತ್ರದಂದು ತ್ರಿವರ್ಣ ಧ್ಚಜಕ್ಕೆ ಅವಮಾನ: ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ!

ಗಣತಂತ್ರದಂದು ತ್ರಿವರ್ಣ ಧ್ಚಜಕ್ಕೆ ಅವಮಾನ: ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ!

Published : Jan 31, 2021, 01:03 PM ISTUpdated : Jan 31, 2021, 01:33 PM IST

2021ರ ಮೊದಲ ಮನ್​ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಗಣರಾಜ್ಯೋತ್ಸವದ ದಿನ ನಡೆದ ಕೆಂಪು ಕೋಟೆ ಹಿಂಸಾಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಜನವರಿ 26ರಂದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನಕ್ಕೆ ಸಾಕ್ಷಿಯಾದ ದೇಶ ಆಘಾತಕ್ಕೊಳಗಾಗಿದೆ ಎಂದು ಹೇಳಿದ್ದಾರೆ.

2021ರ ಮೊದಲ ಮನ್​ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಗಣರಾಜ್ಯೋತ್ಸವದ ದಿನ ನಡೆದ ಕೆಂಪು ಕೋಟೆ ಹಿಂಸಾಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಜನವರಿ 26ರಂದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನಕ್ಕೆ ಸಾಕ್ಷಿಯಾದ ದೇಶ ಆಘಾತಕ್ಕೊಳಗಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಪದ್ಮ ಪುರಸ್ಕಾರಕ್ಕೆ ಭಾಜನರಾದ ಸಾಧಕರನ್ನು ಅಭಿನಂದಿಸಿ, ದೇಶದ ಜನರು ಅವರಿಂದ ಸ್ಫೂರ್ತಿ ಪಡೆಯಬೇಕು ಎಂದು ಹೇಳಿದರು. ಮತ್ತು ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ್ದಾರೆ. 

ಇನ್ನುಳಿದಂತೆ ಕಳೆದ ಒಂದು ವರ್ಷದಲ್ಲಿ ಜನರ ದೃಷ್ಟಿಕೋನದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಈಗ ಬಹಳಷ್ಟು ಗ್ರಾಹಕರು ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಬಳಸಲು ಮುಂದಾಗಿದ್ದಾರೆ. ಈ ಮೂಲಕ ವೋಕಲ್ ಫಾರ್ ಲೋಕಲ್​ಗೆ ತಮ್ಮ ಬೆಂಬಲ ತೋರಿಸಿದ್ದಾರೆ ಮತ್ತು ವಿಶ್ವ ದರ್ಜೆಯ ಉತ್ಪನ್ನಗಳನ್ನು ತಯಾರಿಸಲು ತಯಾರಕರು ಮತ್ತು ಉದ್ಯಮಿಗಳಿಗೆ ಪ್ರಧಾನಿ ಮೋದಿ ಹೇಳಿದರು.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!