ಗಣತಂತ್ರದಂದು ತ್ರಿವರ್ಣ ಧ್ಚಜಕ್ಕೆ ಅವಮಾನ: ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ!

ಗಣತಂತ್ರದಂದು ತ್ರಿವರ್ಣ ಧ್ಚಜಕ್ಕೆ ಅವಮಾನ: ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ!

Published : Jan 31, 2021, 01:03 PM ISTUpdated : Jan 31, 2021, 01:33 PM IST

2021ರ ಮೊದಲ ಮನ್​ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಗಣರಾಜ್ಯೋತ್ಸವದ ದಿನ ನಡೆದ ಕೆಂಪು ಕೋಟೆ ಹಿಂಸಾಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಜನವರಿ 26ರಂದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನಕ್ಕೆ ಸಾಕ್ಷಿಯಾದ ದೇಶ ಆಘಾತಕ್ಕೊಳಗಾಗಿದೆ ಎಂದು ಹೇಳಿದ್ದಾರೆ.

2021ರ ಮೊದಲ ಮನ್​ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಗಣರಾಜ್ಯೋತ್ಸವದ ದಿನ ನಡೆದ ಕೆಂಪು ಕೋಟೆ ಹಿಂಸಾಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಜನವರಿ 26ರಂದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನಕ್ಕೆ ಸಾಕ್ಷಿಯಾದ ದೇಶ ಆಘಾತಕ್ಕೊಳಗಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಪದ್ಮ ಪುರಸ್ಕಾರಕ್ಕೆ ಭಾಜನರಾದ ಸಾಧಕರನ್ನು ಅಭಿನಂದಿಸಿ, ದೇಶದ ಜನರು ಅವರಿಂದ ಸ್ಫೂರ್ತಿ ಪಡೆಯಬೇಕು ಎಂದು ಹೇಳಿದರು. ಮತ್ತು ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ್ದಾರೆ. 

ಇನ್ನುಳಿದಂತೆ ಕಳೆದ ಒಂದು ವರ್ಷದಲ್ಲಿ ಜನರ ದೃಷ್ಟಿಕೋನದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಈಗ ಬಹಳಷ್ಟು ಗ್ರಾಹಕರು ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಬಳಸಲು ಮುಂದಾಗಿದ್ದಾರೆ. ಈ ಮೂಲಕ ವೋಕಲ್ ಫಾರ್ ಲೋಕಲ್​ಗೆ ತಮ್ಮ ಬೆಂಬಲ ತೋರಿಸಿದ್ದಾರೆ ಮತ್ತು ವಿಶ್ವ ದರ್ಜೆಯ ಉತ್ಪನ್ನಗಳನ್ನು ತಯಾರಿಸಲು ತಯಾರಕರು ಮತ್ತು ಉದ್ಯಮಿಗಳಿಗೆ ಪ್ರಧಾನಿ ಮೋದಿ ಹೇಳಿದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?