ಅಮರನಾಥದಲ್ಲಿ ಮೇಘ ಸ್ಫೋಟ: ಹಿಮಲಿಂಗ ದರ್ಶನಕ್ಕೆ ಹೋದವರು ಜಲಸಮಾಧಿ!

ಅಮರನಾಥದಲ್ಲಿ ಮೇಘ ಸ್ಫೋಟ: ಹಿಮಲಿಂಗ ದರ್ಶನಕ್ಕೆ ಹೋದವರು ಜಲಸಮಾಧಿ!

Published : Jul 10, 2022, 07:16 PM IST
  • ದಕ್ಷಿಣ ಕಾಶ್ಮೀರದಲ್ಲಿ ಭಾರಿ ಮಳೆ, ಪ್ರವಾಹ ಸೃಷ್ಟಿ
  • ಕೊಚ್ಚಿದ ಹೋದ ಅಮರನಾಥ ಭಕ್ತರು
  • ಅಮರನಾಥ ಯಾತ್ರೆ ಸ್ಥಗಿತಗೊಳಿಸಿದ ಸರ್ಕಾರ

ಕಾಶ್ಮೀರ(ಜು.10):  ಪವಿತ್ರ ಅಮರನಾಥ ಯಾತ್ರೆಯಲ್ಲಿ ನಡೆದ ಮೇಘಸ್ಫೋಟ ದುರಂತಕ್ಕೆ 16 ಮಂದಿ ನಿಧನರಾಗಿದ್ದರೆ, 40ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಬೇಸ್ ಕ್ಯಾಂಪ್ ಬಳಿ ಪ್ರವಾಹ ಉಕ್ಕಿ ಬಂದ ಕಾರಣ ಭಕ್ತರು ಕೊಚ್ಚಿ ಹೋಗಿದ್ದಾರೆ.  ಹೀಗಾಗಿ 43 ದಿನದ ಅಮರನಾಥ ಯಾತ್ರೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more