ಅಮರನಾಥದಲ್ಲಿ ಮೇಘ ಸ್ಫೋಟ: ಹಿಮಲಿಂಗ ದರ್ಶನಕ್ಕೆ ಹೋದವರು ಜಲಸಮಾಧಿ!

ಅಮರನಾಥದಲ್ಲಿ ಮೇಘ ಸ್ಫೋಟ: ಹಿಮಲಿಂಗ ದರ್ಶನಕ್ಕೆ ಹೋದವರು ಜಲಸಮಾಧಿ!

Published : Jul 10, 2022, 07:16 PM IST
  • ದಕ್ಷಿಣ ಕಾಶ್ಮೀರದಲ್ಲಿ ಭಾರಿ ಮಳೆ, ಪ್ರವಾಹ ಸೃಷ್ಟಿ
  • ಕೊಚ್ಚಿದ ಹೋದ ಅಮರನಾಥ ಭಕ್ತರು
  • ಅಮರನಾಥ ಯಾತ್ರೆ ಸ್ಥಗಿತಗೊಳಿಸಿದ ಸರ್ಕಾರ

ಕಾಶ್ಮೀರ(ಜು.10):  ಪವಿತ್ರ ಅಮರನಾಥ ಯಾತ್ರೆಯಲ್ಲಿ ನಡೆದ ಮೇಘಸ್ಫೋಟ ದುರಂತಕ್ಕೆ 16 ಮಂದಿ ನಿಧನರಾಗಿದ್ದರೆ, 40ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಬೇಸ್ ಕ್ಯಾಂಪ್ ಬಳಿ ಪ್ರವಾಹ ಉಕ್ಕಿ ಬಂದ ಕಾರಣ ಭಕ್ತರು ಕೊಚ್ಚಿ ಹೋಗಿದ್ದಾರೆ.  ಹೀಗಾಗಿ 43 ದಿನದ ಅಮರನಾಥ ಯಾತ್ರೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more