ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

Published : Jun 19, 2023, 11:23 AM IST

ಮಣಿಪುರ ದ್ವೇಷದ ಜ್ವಾಲೆಗೆ ಸುಟ್ಟು ಹೋದ ಬಿಜೆಪಿ ನಾಯಕರ ಮನೆಗಳು
ಮೈತೇಯಿ ಸಮುದಾಯವೇ ಕುಕಿ ಜನಾಂಗದ ಮೇನ್ ಟಾರ್ಗೆಟ್ 
ಗುಂಡಿನ ದಾಳಿ,ಕಂಡ ಕಂಡಲ್ಲಿ ಬೆಂಕಿ,ಈಶಾನ್ಯದಲ್ಲಿ ಯಾಕೀ ರಕ್ತದಾಹ?

ಭಾರತದ ಸುಂದರ ರಾಜ್ಯ ಮಣಿಪುರ ಈಗ ಅಕ್ಷರಶಃ ಮರಣಪುರವಾಗಿದೆ. ರಾಜ್ಯದಲ್ಲಿ ಹೊತ್ತಿ ಉರಿದ ಜನಾಂಗಿಯ ದ್ವೇಷದ ಬೆಂಕಿ ಮತ್ತಷ್ಟು ದುಪ್ಪಟ್ಟಾಗಿದೆ. ರಕ್ತಪಾತದ 2ನೇ ಅಲೆ ಮಣಿಪುರವನ್ನ ಸ್ಮಶಾನಪುರ ಮಾಡಿ ಹಾಕಿದೆ. ಇಷ್ಟು  ದಿನ ಒಟ್ಟಿಗೆ ಬಾಳಿದವರನ್ನ ಸುಟ್ಟು ಹಾಕ್ತಿದ್ದಾರೆ. ಮಣಿಪುರ ಮಹಾದಂಗೆಯಲ್ಲಿ ಮುಳುಗಿ ಹೋಗಿದೆ. ಮನುಷ್ಯರ ಮಾರಣ ಹೋಮ ಮತ್ತೆ ಶುರುವಾಗಿದೆ. 47 ದಿನ ಬರೋಬ್ಬರಿ 47 ದಿನಗಳಿಂದ ಧಗ ಧಗಿಸುತ್ತಿರುವ ದ್ವೇಷದ ಜ್ವಾಲೆ. ಮೇ3 ರಂದು ರಕ್ತದಾಹಿಗಳು, ರಕ್ಕಸರು ಹಳ್ಳಿಗೆ ಬೆಂಕಿ ಇಟ್ಟಿದ್ರು, ದೇವಸ್ಥಾನ, ಚರ್ಚ್ ಬಂಗಲೆಗಳಿಗೆ ಬೆಂಕಿ ಇಟ್ಟು ಅಟ್ಟಹಾಸ ಮೆರೆದಿದ್ದರು. ಜನಾಂಗಿಯ ದ್ವೇಷವನ್ನೇ ಉಸಿರಾಡೋ ಕಿರಾತಕರು ತಮ್ಮ ನೆರೆಹೊರೆಯವರನ್ನೆ ಹೊಸಕಿ ಹಾಖಿದ್ರು. ಇಲ್ಲಿ ತನಕ ತಮ್ಮ ಜೊತೆ ವಾಸಿಸುತ್ತಿದ್ದವರ ರಕ್ತ ಕುಡಿದು ಕ್ರೌರ್ಯ ಮೆರೆಯೋಕೆ ಶುರು ಮಾಡಿದ್ರು. ಅನ್ಯ ಸಮುದಾಯದ ಮನೆಗಳನ್ನ ಹುಡುಕಿ ಹುಡುಕಿ ಬೆಂಕಿ ಇಡೊ ಕೆಲಸ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more