ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

Published : Jun 19, 2023, 11:23 AM IST

ಮಣಿಪುರ ದ್ವೇಷದ ಜ್ವಾಲೆಗೆ ಸುಟ್ಟು ಹೋದ ಬಿಜೆಪಿ ನಾಯಕರ ಮನೆಗಳು
ಮೈತೇಯಿ ಸಮುದಾಯವೇ ಕುಕಿ ಜನಾಂಗದ ಮೇನ್ ಟಾರ್ಗೆಟ್ 
ಗುಂಡಿನ ದಾಳಿ,ಕಂಡ ಕಂಡಲ್ಲಿ ಬೆಂಕಿ,ಈಶಾನ್ಯದಲ್ಲಿ ಯಾಕೀ ರಕ್ತದಾಹ?

ಭಾರತದ ಸುಂದರ ರಾಜ್ಯ ಮಣಿಪುರ ಈಗ ಅಕ್ಷರಶಃ ಮರಣಪುರವಾಗಿದೆ. ರಾಜ್ಯದಲ್ಲಿ ಹೊತ್ತಿ ಉರಿದ ಜನಾಂಗಿಯ ದ್ವೇಷದ ಬೆಂಕಿ ಮತ್ತಷ್ಟು ದುಪ್ಪಟ್ಟಾಗಿದೆ. ರಕ್ತಪಾತದ 2ನೇ ಅಲೆ ಮಣಿಪುರವನ್ನ ಸ್ಮಶಾನಪುರ ಮಾಡಿ ಹಾಕಿದೆ. ಇಷ್ಟು  ದಿನ ಒಟ್ಟಿಗೆ ಬಾಳಿದವರನ್ನ ಸುಟ್ಟು ಹಾಕ್ತಿದ್ದಾರೆ. ಮಣಿಪುರ ಮಹಾದಂಗೆಯಲ್ಲಿ ಮುಳುಗಿ ಹೋಗಿದೆ. ಮನುಷ್ಯರ ಮಾರಣ ಹೋಮ ಮತ್ತೆ ಶುರುವಾಗಿದೆ. 47 ದಿನ ಬರೋಬ್ಬರಿ 47 ದಿನಗಳಿಂದ ಧಗ ಧಗಿಸುತ್ತಿರುವ ದ್ವೇಷದ ಜ್ವಾಲೆ. ಮೇ3 ರಂದು ರಕ್ತದಾಹಿಗಳು, ರಕ್ಕಸರು ಹಳ್ಳಿಗೆ ಬೆಂಕಿ ಇಟ್ಟಿದ್ರು, ದೇವಸ್ಥಾನ, ಚರ್ಚ್ ಬಂಗಲೆಗಳಿಗೆ ಬೆಂಕಿ ಇಟ್ಟು ಅಟ್ಟಹಾಸ ಮೆರೆದಿದ್ದರು. ಜನಾಂಗಿಯ ದ್ವೇಷವನ್ನೇ ಉಸಿರಾಡೋ ಕಿರಾತಕರು ತಮ್ಮ ನೆರೆಹೊರೆಯವರನ್ನೆ ಹೊಸಕಿ ಹಾಖಿದ್ರು. ಇಲ್ಲಿ ತನಕ ತಮ್ಮ ಜೊತೆ ವಾಸಿಸುತ್ತಿದ್ದವರ ರಕ್ತ ಕುಡಿದು ಕ್ರೌರ್ಯ ಮೆರೆಯೋಕೆ ಶುರು ಮಾಡಿದ್ರು. ಅನ್ಯ ಸಮುದಾಯದ ಮನೆಗಳನ್ನ ಹುಡುಕಿ ಹುಡುಕಿ ಬೆಂಕಿ ಇಡೊ ಕೆಲಸ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more