ಬಿಜೆಪಿ-ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿ ಗೊಂದಲ, ಮಹತ್ವದ ಕರೆ ಕೊಟ್ಟ ಮಾಯಾವತಿ

ಬಿಜೆಪಿ-ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿ ಗೊಂದಲ, ಮಹತ್ವದ ಕರೆ ಕೊಟ್ಟ ಮಾಯಾವತಿ

Published : Feb 26, 2022, 06:26 PM IST

ಉತ್ತರ ಪ್ರದೇಶ ರಾಜಕಾರಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂದರ್ಶನವೊಂದರಲ್ಲಿ ಕೊಟ್ಟ ಹೇಳಿಕೆ, ಹಾಗೂ ಅದಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೊಟ್ಟ ಪ್ರತಿಕ್ರಿಯೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಮಾಯಾವತಿ, ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ನುಡಿದಿದ್ದರು. ಈ ಬೆಳವಣಿಗೆಗಳು ಬಿಜೆಪಿ ಹಾಗೂ ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿಯ ಕಡೆ ಬೊಟ್ಟು ಮಾಡುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವುಗಳ ಬಗ್ಗೆ ಮತ್ತೆ ಪ್ರತಿಕ್ರಿಯಿಸಿರುವ ಮಾಯಾವತಿ, ಆ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.

ಉತ್ತರ ಪ್ರದೇಶ ರಾಜಕಾರಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂದರ್ಶನವೊಂದರಲ್ಲಿ ಕೊಟ್ಟ ಹೇಳಿಕೆ, ಹಾಗೂ ಅದಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೊಟ್ಟ ಪ್ರತಿಕ್ರಿಯೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಮಾಯಾವತಿ, ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ನುಡಿದಿದ್ದರು.

 ಈ ಬೆಳವಣಿಗೆಗಳು ಬಿಜೆಪಿ ಹಾಗೂ ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿಯ ಕಡೆ ಬೊಟ್ಟು ಮಾಡುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವುಗಳ ಬಗ್ಗೆ ಮತ್ತೆ ಪ್ರತಿಕ್ರಿಯಿಸಿರುವ ಮಾಯಾವತಿ, ಆ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

ನಮ್ಮದು ರಾಷ್ಟ್ರೀಯ ಪಕ್ಷ. ಅದು  ಯಾರದ್ದೇ ಎ ಟಿಂ- ಬೀ ಟೀಂ ಅಲ್ಲ, ನಮ್ಮ ಬೆಂಬಲಿಗರು ಹಾಗೂ ಮತದಾರರನ್ನು ದಾರಿತಪ್ಪಿಸುವ ಪ್ರಯತ್ನ ಇದಾಗಿದೆ ಎಂದು ಬೆಹೆನ್‌ಜೀ ಕಿಡಿಕಾರಿದ್ದಾರೆ. ಇಂತಹ ಹೇಳಿಕೆಗಳು ಕಾಂಗ್ರೆಸ್‌, ಬಿಜೆಪಿ ಹಾಗೂ ಸಮಾಜವಾದಿ ಪಕ್ಷಗಳ ಜಾತಿವಾದಿ ಮನಸ್ಥಿತಿಯನ್ನು ತೋರಿಸುತ್ತೆ ಎಂದು ಮಾಯಾವತಿ  ವಾಗ್ದಾಳಿ ನಡೆಸಿದ್ದಾರೆ. ಇಂತಹ  ದ್ವಿಮುಖ ನೀತಿ ಹೊಂದಿರುವ ಪಕ್ಷಗಳಿಂದ ಜಾಗರೂಕರಾಗಿರುವಂತೆ ಮಾಯಾವತಿ ತಮ್ಮ ಬೆಂಬಲಿಗರು ಹಾಗೂ ಮತದಾರರಿಗೆ ಕರೆಕೊಟ್ಟಿದ್ದಾರೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more