ಬಿಜೆಪಿ-ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿ ಗೊಂದಲ, ಮಹತ್ವದ ಕರೆ ಕೊಟ್ಟ ಮಾಯಾವತಿ

ಬಿಜೆಪಿ-ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿ ಗೊಂದಲ, ಮಹತ್ವದ ಕರೆ ಕೊಟ್ಟ ಮಾಯಾವತಿ

Published : Feb 26, 2022, 06:26 PM IST

ಉತ್ತರ ಪ್ರದೇಶ ರಾಜಕಾರಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂದರ್ಶನವೊಂದರಲ್ಲಿ ಕೊಟ್ಟ ಹೇಳಿಕೆ, ಹಾಗೂ ಅದಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೊಟ್ಟ ಪ್ರತಿಕ್ರಿಯೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಮಾಯಾವತಿ, ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ನುಡಿದಿದ್ದರು. ಈ ಬೆಳವಣಿಗೆಗಳು ಬಿಜೆಪಿ ಹಾಗೂ ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿಯ ಕಡೆ ಬೊಟ್ಟು ಮಾಡುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವುಗಳ ಬಗ್ಗೆ ಮತ್ತೆ ಪ್ರತಿಕ್ರಿಯಿಸಿರುವ ಮಾಯಾವತಿ, ಆ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.

ಉತ್ತರ ಪ್ರದೇಶ ರಾಜಕಾರಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂದರ್ಶನವೊಂದರಲ್ಲಿ ಕೊಟ್ಟ ಹೇಳಿಕೆ, ಹಾಗೂ ಅದಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೊಟ್ಟ ಪ್ರತಿಕ್ರಿಯೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಮಾಯಾವತಿ, ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ನುಡಿದಿದ್ದರು.

 ಈ ಬೆಳವಣಿಗೆಗಳು ಬಿಜೆಪಿ ಹಾಗೂ ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿಯ ಕಡೆ ಬೊಟ್ಟು ಮಾಡುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವುಗಳ ಬಗ್ಗೆ ಮತ್ತೆ ಪ್ರತಿಕ್ರಿಯಿಸಿರುವ ಮಾಯಾವತಿ, ಆ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

ನಮ್ಮದು ರಾಷ್ಟ್ರೀಯ ಪಕ್ಷ. ಅದು  ಯಾರದ್ದೇ ಎ ಟಿಂ- ಬೀ ಟೀಂ ಅಲ್ಲ, ನಮ್ಮ ಬೆಂಬಲಿಗರು ಹಾಗೂ ಮತದಾರರನ್ನು ದಾರಿತಪ್ಪಿಸುವ ಪ್ರಯತ್ನ ಇದಾಗಿದೆ ಎಂದು ಬೆಹೆನ್‌ಜೀ ಕಿಡಿಕಾರಿದ್ದಾರೆ. ಇಂತಹ ಹೇಳಿಕೆಗಳು ಕಾಂಗ್ರೆಸ್‌, ಬಿಜೆಪಿ ಹಾಗೂ ಸಮಾಜವಾದಿ ಪಕ್ಷಗಳ ಜಾತಿವಾದಿ ಮನಸ್ಥಿತಿಯನ್ನು ತೋರಿಸುತ್ತೆ ಎಂದು ಮಾಯಾವತಿ  ವಾಗ್ದಾಳಿ ನಡೆಸಿದ್ದಾರೆ. ಇಂತಹ  ದ್ವಿಮುಖ ನೀತಿ ಹೊಂದಿರುವ ಪಕ್ಷಗಳಿಂದ ಜಾಗರೂಕರಾಗಿರುವಂತೆ ಮಾಯಾವತಿ ತಮ್ಮ ಬೆಂಬಲಿಗರು ಹಾಗೂ ಮತದಾರರಿಗೆ ಕರೆಕೊಟ್ಟಿದ್ದಾರೆ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more