Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Published : Apr 05, 2022, 09:28 PM ISTUpdated : Apr 05, 2022, 11:03 PM IST
  • ಕರ್ನಾಟಕದ ಬಳಿಕ ದೆಹಲಿಯಲ್ಲಿ ಮಾಂಸ ಹೋರಾಟ
  • ಚೈತ್ರ ನವರಾತ್ರಿಗೆ ಮಾಂಸ, ಮದ್ಯ ಬ್ಯಾನ್ ಆಗ್ರಹ
  • ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯ

ದೆಹಲಿ(ಏ.05): ಕರ್ನಾಟಕದಲ್ಲಿ ಹಲಾಲ್ ಮಾಂಸ ಕುರಿತು ವಿವಾದ ಸದ್ಯಕ್ಕೆ ಕೊಂಚ ತಣ್ಣಗಾಗಿದೆ. ಇದೀಗ ದೆಹಲಿಯಲ್ಲಿ ಮಾಂಸ ಹೋರಾಟ ಆರಂಭಗೊಂಡಿದೆ. ಚೈತ್ರ ನವರಾತ್ರಿ ಪ್ರಯುಕ್ತ ದೆಹಲಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲು ದಕ್ಷಿಣ ಮೇಯರ್ ಆಗ್ರಹಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯಿಸಿದ್ದಾರೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more