Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Published : Apr 05, 2022, 09:28 PM ISTUpdated : Apr 05, 2022, 11:03 PM IST
  • ಕರ್ನಾಟಕದ ಬಳಿಕ ದೆಹಲಿಯಲ್ಲಿ ಮಾಂಸ ಹೋರಾಟ
  • ಚೈತ್ರ ನವರಾತ್ರಿಗೆ ಮಾಂಸ, ಮದ್ಯ ಬ್ಯಾನ್ ಆಗ್ರಹ
  • ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯ

ದೆಹಲಿ(ಏ.05): ಕರ್ನಾಟಕದಲ್ಲಿ ಹಲಾಲ್ ಮಾಂಸ ಕುರಿತು ವಿವಾದ ಸದ್ಯಕ್ಕೆ ಕೊಂಚ ತಣ್ಣಗಾಗಿದೆ. ಇದೀಗ ದೆಹಲಿಯಲ್ಲಿ ಮಾಂಸ ಹೋರಾಟ ಆರಂಭಗೊಂಡಿದೆ. ಚೈತ್ರ ನವರಾತ್ರಿ ಪ್ರಯುಕ್ತ ದೆಹಲಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲು ದಕ್ಷಿಣ ಮೇಯರ್ ಆಗ್ರಹಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯಿಸಿದ್ದಾರೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more