Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Published : Apr 05, 2022, 09:28 PM ISTUpdated : Apr 05, 2022, 11:03 PM IST
  • ಕರ್ನಾಟಕದ ಬಳಿಕ ದೆಹಲಿಯಲ್ಲಿ ಮಾಂಸ ಹೋರಾಟ
  • ಚೈತ್ರ ನವರಾತ್ರಿಗೆ ಮಾಂಸ, ಮದ್ಯ ಬ್ಯಾನ್ ಆಗ್ರಹ
  • ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯ

ದೆಹಲಿ(ಏ.05): ಕರ್ನಾಟಕದಲ್ಲಿ ಹಲಾಲ್ ಮಾಂಸ ಕುರಿತು ವಿವಾದ ಸದ್ಯಕ್ಕೆ ಕೊಂಚ ತಣ್ಣಗಾಗಿದೆ. ಇದೀಗ ದೆಹಲಿಯಲ್ಲಿ ಮಾಂಸ ಹೋರಾಟ ಆರಂಭಗೊಂಡಿದೆ. ಚೈತ್ರ ನವರಾತ್ರಿ ಪ್ರಯುಕ್ತ ದೆಹಲಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲು ದಕ್ಷಿಣ ಮೇಯರ್ ಆಗ್ರಹಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯಿಸಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more