Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Chaitra Navratri ಚೈತ್ರ ನವರಾತ್ರಿ ವೇಳೆ ಮದ್ಯ,ಮಾಂಸ ಮಾರಾಟ ನಿಷೇಧಿಸಲು ದಕ್ಷಿಣ ದೆಹಲಿ ಮೇಯರ್ ಆಗ್ರಹ!

Published : Apr 05, 2022, 09:28 PM ISTUpdated : Apr 05, 2022, 11:03 PM IST
  • ಕರ್ನಾಟಕದ ಬಳಿಕ ದೆಹಲಿಯಲ್ಲಿ ಮಾಂಸ ಹೋರಾಟ
  • ಚೈತ್ರ ನವರಾತ್ರಿಗೆ ಮಾಂಸ, ಮದ್ಯ ಬ್ಯಾನ್ ಆಗ್ರಹ
  • ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯ

ದೆಹಲಿ(ಏ.05): ಕರ್ನಾಟಕದಲ್ಲಿ ಹಲಾಲ್ ಮಾಂಸ ಕುರಿತು ವಿವಾದ ಸದ್ಯಕ್ಕೆ ಕೊಂಚ ತಣ್ಣಗಾಗಿದೆ. ಇದೀಗ ದೆಹಲಿಯಲ್ಲಿ ಮಾಂಸ ಹೋರಾಟ ಆರಂಭಗೊಂಡಿದೆ. ಚೈತ್ರ ನವರಾತ್ರಿ ಪ್ರಯುಕ್ತ ದೆಹಲಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲು ದಕ್ಷಿಣ ಮೇಯರ್ ಆಗ್ರಹಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಮೇಯರ್ ಒತ್ತಾಯಿಸಿದ್ದಾರೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more