ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

Suvarna News   | Asianet News
Published : Aug 06, 2020, 11:56 AM IST

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

ಲಕ್ನೋ (ಆ. 06): ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!