ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

Suvarna News   | Asianet News
Published : Aug 06, 2020, 11:56 AM IST

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

ಲಕ್ನೋ (ಆ. 06): ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!