ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

Suvarna News   | Asianet News
Published : Aug 06, 2020, 11:56 AM IST

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

ಲಕ್ನೋ (ಆ. 06): ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?