ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

ಅಯೋಧ್ಯೆಯಲ್ಲಿ ನೆಲೆಸಿದೆ ಕಲಿಯುಗ ರಾಮನ 5 ಕುಟುಂಬಗಳು..!

Suvarna News   | Asianet News
Published : Aug 06, 2020, 11:56 AM IST

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

ಲಕ್ನೋ (ಆ. 06): ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯ ಅಸ್ತಿತ್ವವನ್ನು ಅಳಿಸಲು ಹಲವಾರು ಯತ್ನಗಳು ನಡೆದವು. ಆದರೆ ಈ ಯತ್ನಗಳನ್ನು  ಮೀರಿ ರಾಮನ ಜನ್ಮಸ್ಥಳವನ್ನು ಮುಕ್ತಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ಭಾರತ ಹೊಸ ಸುವರ್ಣ ಇತಿಹಾಸ ಬರೆಯುತ್ತಿದೆ.  ಶ್ರೀರಾಮಚಂದ್ರನಿಗೆ ಭವ್ಯ ಮಂದಿರ ನಿರ್ಮಾಣವಾಗಲಿದೆ. ಶ್ರೀರಾಮಂದ್ರನಿಗೆ ಅಯೋಧ್ಯೆಯಲ್ಲಿ 5 ಕುಟುಂಬಗಳಿವೆ.  ಯಾವುದವು ಐದು ಕುಟುಂಬಗಳು? ಇಲ್ಲಿದೆ ಒಂದು ವರದಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?