ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

Suvarna News   | Asianet News
Published : Mar 01, 2021, 04:47 PM ISTUpdated : Mar 01, 2021, 04:52 PM IST

ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

ನವದೆಹಲಿ (ಮಾ. 01): ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

'ಪ್ರಧಾನಿಗೆ ಲಸಿಕೆ ನೀಡುವ ಸೌಭಾಗ್ಯ ಒಲಿದಿದ್ದು ನಮಗೆ ಸಂತೋಷ ತಂದಿದೆ. ನೀವು ಎಲ್ಲಿಂದ ಬಂದಿದ್ದೇವೆ.? ಎಷ್ಟು ಕಾಲದಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದೀರಿ.? ಎಂದು ನಮ್ಮನ್ನು ವಿಚಾರಿಸಿದರು. ಲಸಿಕೆ ನೀಡಿದ ಬಳಿಕ ನಾವು 30 ನಿಮಿಷಗಳ ಕಾಲ ಅಬ್ಸರ್ವೇಷನ್‌ನಲ್ಲಿ ಇದ್ದೆವು. ಯಾವುದೇ ಕಂಪ್ಲೆಂಟ್ ಬಂದಿಲ್ಲ. ಪ್ರಧಾನಿಯವರು ಖುಷಿಯಿಂದ ಎದ್ದು ಹೊರಡಲು ಮುನ್ನ, ಮತ್ತೊಮ್ಮೆ ನಮಗೆ ಧನ್ಯವಾದಗಳನ್ನು ತಿಳಿಸಿ ಹೊರಟರು' ಎಂದಿದ್ದಾರೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್