ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

Suvarna News   | Asianet News
Published : Mar 01, 2021, 04:47 PM ISTUpdated : Mar 01, 2021, 04:52 PM IST

ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

ನವದೆಹಲಿ (ಮಾ. 01): ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

'ಪ್ರಧಾನಿಗೆ ಲಸಿಕೆ ನೀಡುವ ಸೌಭಾಗ್ಯ ಒಲಿದಿದ್ದು ನಮಗೆ ಸಂತೋಷ ತಂದಿದೆ. ನೀವು ಎಲ್ಲಿಂದ ಬಂದಿದ್ದೇವೆ.? ಎಷ್ಟು ಕಾಲದಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದೀರಿ.? ಎಂದು ನಮ್ಮನ್ನು ವಿಚಾರಿಸಿದರು. ಲಸಿಕೆ ನೀಡಿದ ಬಳಿಕ ನಾವು 30 ನಿಮಿಷಗಳ ಕಾಲ ಅಬ್ಸರ್ವೇಷನ್‌ನಲ್ಲಿ ಇದ್ದೆವು. ಯಾವುದೇ ಕಂಪ್ಲೆಂಟ್ ಬಂದಿಲ್ಲ. ಪ್ರಧಾನಿಯವರು ಖುಷಿಯಿಂದ ಎದ್ದು ಹೊರಡಲು ಮುನ್ನ, ಮತ್ತೊಮ್ಮೆ ನಮಗೆ ಧನ್ಯವಾದಗಳನ್ನು ತಿಳಿಸಿ ಹೊರಟರು' ಎಂದಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?