ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

Suvarna News   | Asianet News
Published : Mar 01, 2021, 04:47 PM ISTUpdated : Mar 01, 2021, 04:52 PM IST

ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

ನವದೆಹಲಿ (ಮಾ. 01): ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

'ಪ್ರಧಾನಿಗೆ ಲಸಿಕೆ ನೀಡುವ ಸೌಭಾಗ್ಯ ಒಲಿದಿದ್ದು ನಮಗೆ ಸಂತೋಷ ತಂದಿದೆ. ನೀವು ಎಲ್ಲಿಂದ ಬಂದಿದ್ದೇವೆ.? ಎಷ್ಟು ಕಾಲದಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದೀರಿ.? ಎಂದು ನಮ್ಮನ್ನು ವಿಚಾರಿಸಿದರು. ಲಸಿಕೆ ನೀಡಿದ ಬಳಿಕ ನಾವು 30 ನಿಮಿಷಗಳ ಕಾಲ ಅಬ್ಸರ್ವೇಷನ್‌ನಲ್ಲಿ ಇದ್ದೆವು. ಯಾವುದೇ ಕಂಪ್ಲೆಂಟ್ ಬಂದಿಲ್ಲ. ಪ್ರಧಾನಿಯವರು ಖುಷಿಯಿಂದ ಎದ್ದು ಹೊರಡಲು ಮುನ್ನ, ಮತ್ತೊಮ್ಮೆ ನಮಗೆ ಧನ್ಯವಾದಗಳನ್ನು ತಿಳಿಸಿ ಹೊರಟರು' ಎಂದಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!