ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

Published : Mar 01, 2021, 04:47 PM ISTUpdated : Mar 01, 2021, 04:52 PM IST

ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

ನವದೆಹಲಿ (ಮಾ. 01): ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

'ಪ್ರಧಾನಿಗೆ ಲಸಿಕೆ ನೀಡುವ ಸೌಭಾಗ್ಯ ಒಲಿದಿದ್ದು ನಮಗೆ ಸಂತೋಷ ತಂದಿದೆ. ನೀವು ಎಲ್ಲಿಂದ ಬಂದಿದ್ದೇವೆ.? ಎಷ್ಟು ಕಾಲದಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದೀರಿ.? ಎಂದು ನಮ್ಮನ್ನು ವಿಚಾರಿಸಿದರು. ಲಸಿಕೆ ನೀಡಿದ ಬಳಿಕ ನಾವು 30 ನಿಮಿಷಗಳ ಕಾಲ ಅಬ್ಸರ್ವೇಷನ್‌ನಲ್ಲಿ ಇದ್ದೆವು. ಯಾವುದೇ ಕಂಪ್ಲೆಂಟ್ ಬಂದಿಲ್ಲ. ಪ್ರಧಾನಿಯವರು ಖುಷಿಯಿಂದ ಎದ್ದು ಹೊರಡಲು ಮುನ್ನ, ಮತ್ತೊಮ್ಮೆ ನಮಗೆ ಧನ್ಯವಾದಗಳನ್ನು ತಿಳಿಸಿ ಹೊರಟರು' ಎಂದಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?