ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

Suvarna News   | Asianet News
Published : Mar 01, 2021, 04:47 PM ISTUpdated : Mar 01, 2021, 04:52 PM IST

ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

ನವದೆಹಲಿ (ಮಾ. 01): ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

'ಪ್ರಧಾನಿಗೆ ಲಸಿಕೆ ನೀಡುವ ಸೌಭಾಗ್ಯ ಒಲಿದಿದ್ದು ನಮಗೆ ಸಂತೋಷ ತಂದಿದೆ. ನೀವು ಎಲ್ಲಿಂದ ಬಂದಿದ್ದೇವೆ.? ಎಷ್ಟು ಕಾಲದಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದೀರಿ.? ಎಂದು ನಮ್ಮನ್ನು ವಿಚಾರಿಸಿದರು. ಲಸಿಕೆ ನೀಡಿದ ಬಳಿಕ ನಾವು 30 ನಿಮಿಷಗಳ ಕಾಲ ಅಬ್ಸರ್ವೇಷನ್‌ನಲ್ಲಿ ಇದ್ದೆವು. ಯಾವುದೇ ಕಂಪ್ಲೆಂಟ್ ಬಂದಿಲ್ಲ. ಪ್ರಧಾನಿಯವರು ಖುಷಿಯಿಂದ ಎದ್ದು ಹೊರಡಲು ಮುನ್ನ, ಮತ್ತೊಮ್ಮೆ ನಮಗೆ ಧನ್ಯವಾದಗಳನ್ನು ತಿಳಿಸಿ ಹೊರಟರು' ಎಂದಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?