ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್

Suvarna News   | Asianet News
Published : Mar 01, 2021, 04:47 PM ISTUpdated : Mar 01, 2021, 04:52 PM IST

ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

ನವದೆಹಲಿ (ಮಾ. 01): ಇಂದಿನಿಂದ ದೇಶಾದ್ಯಂತ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಪ್ರಧಾನಿ ಮೋದಿ ಮೊದಲ ಹಂತದ ಲಸಿಕೆ ತೆಗೆದುಕೊಂಡರು. ಮೋದಿಯವರಿಗೆ ಲಸಿಕೆ ನೀಡಿದ ಕೇರಳ ಮೂಲದ ರೋಸಮ್ಮ ಅನಿಲ್ ಮಾತನಾಡಿದ್ದಾರೆ. 

'ಪ್ರಧಾನಿಗೆ ಲಸಿಕೆ ನೀಡುವ ಸೌಭಾಗ್ಯ ಒಲಿದಿದ್ದು ನಮಗೆ ಸಂತೋಷ ತಂದಿದೆ. ನೀವು ಎಲ್ಲಿಂದ ಬಂದಿದ್ದೇವೆ.? ಎಷ್ಟು ಕಾಲದಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದೀರಿ.? ಎಂದು ನಮ್ಮನ್ನು ವಿಚಾರಿಸಿದರು. ಲಸಿಕೆ ನೀಡಿದ ಬಳಿಕ ನಾವು 30 ನಿಮಿಷಗಳ ಕಾಲ ಅಬ್ಸರ್ವೇಷನ್‌ನಲ್ಲಿ ಇದ್ದೆವು. ಯಾವುದೇ ಕಂಪ್ಲೆಂಟ್ ಬಂದಿಲ್ಲ. ಪ್ರಧಾನಿಯವರು ಖುಷಿಯಿಂದ ಎದ್ದು ಹೊರಡಲು ಮುನ್ನ, ಮತ್ತೊಮ್ಮೆ ನಮಗೆ ಧನ್ಯವಾದಗಳನ್ನು ತಿಳಿಸಿ ಹೊರಟರು' ಎಂದಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?