ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

Published : Aug 12, 2021, 03:04 PM IST

ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

ಬೆಂಗಳೂರು(ಆ.12): ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

ಹೌದು ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ. ಕುಡಿಯುವ ನೀರಿನ ವಿಚಾರವನ್ನು ಭಾವನಾತ್ಮಕವಾಗಿ ನೋಡಬಾರದು. ಬೆಂಕಿ ಹಚ್ಚುವ ರಾಜಕಾರಣಕ್ಕೆ ಈ ನೀರನ್ನು ಬಳಸಿಕೊಳ್ಳುವುದಿಲ್ಲ. ಬದಲಾಗಿ ಸೌಹಾರ್ದಯುತವಾಗಿ ಈ ವಿಚಾರವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಟಿ. ಟಿ. ರವಿ ಹೇಳಿದ್ದಾರೆ. 

ಸದ್ಯ ಅವರ ಈ ಹೇಳಿಕೆ ಕನ್ನಡಿಗರನ್ನು ಕೆರಳುವಂತೆ ಮಾಡಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?