ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

Published : Aug 12, 2021, 03:04 PM IST

ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

ಬೆಂಗಳೂರು(ಆ.12): ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

ಹೌದು ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ. ಕುಡಿಯುವ ನೀರಿನ ವಿಚಾರವನ್ನು ಭಾವನಾತ್ಮಕವಾಗಿ ನೋಡಬಾರದು. ಬೆಂಕಿ ಹಚ್ಚುವ ರಾಜಕಾರಣಕ್ಕೆ ಈ ನೀರನ್ನು ಬಳಸಿಕೊಳ್ಳುವುದಿಲ್ಲ. ಬದಲಾಗಿ ಸೌಹಾರ್ದಯುತವಾಗಿ ಈ ವಿಚಾರವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಟಿ. ಟಿ. ರವಿ ಹೇಳಿದ್ದಾರೆ. 

ಸದ್ಯ ಅವರ ಈ ಹೇಳಿಕೆ ಕನ್ನಡಿಗರನ್ನು ಕೆರಳುವಂತೆ ಮಾಡಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?