ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

Published : Aug 12, 2021, 03:04 PM IST

ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

ಬೆಂಗಳೂರು(ಆ.12): ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

ಹೌದು ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ. ಕುಡಿಯುವ ನೀರಿನ ವಿಚಾರವನ್ನು ಭಾವನಾತ್ಮಕವಾಗಿ ನೋಡಬಾರದು. ಬೆಂಕಿ ಹಚ್ಚುವ ರಾಜಕಾರಣಕ್ಕೆ ಈ ನೀರನ್ನು ಬಳಸಿಕೊಳ್ಳುವುದಿಲ್ಲ. ಬದಲಾಗಿ ಸೌಹಾರ್ದಯುತವಾಗಿ ಈ ವಿಚಾರವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಟಿ. ಟಿ. ರವಿ ಹೇಳಿದ್ದಾರೆ. 

ಸದ್ಯ ಅವರ ಈ ಹೇಳಿಕೆ ಕನ್ನಡಿಗರನ್ನು ಕೆರಳುವಂತೆ ಮಾಡಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!