ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

Published : Jan 01, 2023, 03:49 PM IST

ಅಮುಲ್‌'ನೊಂದಿಗೆ ಕೆಎಂಎಫ್ ಸಂಸ್ಥೆ ವಿಲೀನ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
 

ಅಮಿತ್‌ ಶಾ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದು,  KMF ಸಂಸ್ಥೆ ವಿಲೀನ ಕನ್ನಡಿಗರಿಗೆ ಮಾಡುವ ಅನ್ಯಾಯ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಕರ್ನಾಟಕದ ಹಾಲಿಗೆ ಗುಜರಾತಿನ ಹುಳಿ ಹಿಂಡುವ ಯತ್ನ. ಕನ್ನಡ ಮತ್ತು ಕರ್ನಾಟಕದ ಮೇಲೆ ಮೇಲೆ ಸದಾ ಪ್ರಹಾರ. ಕೇಂದ್ರ ಕನ್ನಡಿಗರ ವಿರುದ್ಧ ರಕ್ಕಸ ನೀತಿ ಮುಂದುವರೆಸಿದೆ. ಇದು ಕರ್ನಾಟಕವನ್ನು ಗುಜರಾತ್‌ ಮಾಡುವ ಧೂರ್ತ ಹುನ್ನಾರ. ಕರ್ನಾಟಕದ ಮೇಲೆ ಏಕೆ ಅಸಹನೆ, ವೈಶಮ್ಯ ಎಂದು ಕೇಳಿದ್ದಾರೆ. ನಂದಿನಿ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಟ್ವೀಟ್‌ ಮೂಲಕ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ ...

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more