ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

Published : Jan 01, 2023, 03:49 PM IST

ಅಮುಲ್‌'ನೊಂದಿಗೆ ಕೆಎಂಎಫ್ ಸಂಸ್ಥೆ ವಿಲೀನ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
 

ಅಮಿತ್‌ ಶಾ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದು,  KMF ಸಂಸ್ಥೆ ವಿಲೀನ ಕನ್ನಡಿಗರಿಗೆ ಮಾಡುವ ಅನ್ಯಾಯ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಕರ್ನಾಟಕದ ಹಾಲಿಗೆ ಗುಜರಾತಿನ ಹುಳಿ ಹಿಂಡುವ ಯತ್ನ. ಕನ್ನಡ ಮತ್ತು ಕರ್ನಾಟಕದ ಮೇಲೆ ಮೇಲೆ ಸದಾ ಪ್ರಹಾರ. ಕೇಂದ್ರ ಕನ್ನಡಿಗರ ವಿರುದ್ಧ ರಕ್ಕಸ ನೀತಿ ಮುಂದುವರೆಸಿದೆ. ಇದು ಕರ್ನಾಟಕವನ್ನು ಗುಜರಾತ್‌ ಮಾಡುವ ಧೂರ್ತ ಹುನ್ನಾರ. ಕರ್ನಾಟಕದ ಮೇಲೆ ಏಕೆ ಅಸಹನೆ, ವೈಶಮ್ಯ ಎಂದು ಕೇಳಿದ್ದಾರೆ. ನಂದಿನಿ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಟ್ವೀಟ್‌ ಮೂಲಕ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ ...

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more