ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ಡಿಕೆ ಕಿಡಿ

Published : Jan 01, 2023, 03:49 PM IST

ಅಮುಲ್‌'ನೊಂದಿಗೆ ಕೆಎಂಎಫ್ ಸಂಸ್ಥೆ ವಿಲೀನ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
 

ಅಮಿತ್‌ ಶಾ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದು,  KMF ಸಂಸ್ಥೆ ವಿಲೀನ ಕನ್ನಡಿಗರಿಗೆ ಮಾಡುವ ಅನ್ಯಾಯ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಕರ್ನಾಟಕದ ಹಾಲಿಗೆ ಗುಜರಾತಿನ ಹುಳಿ ಹಿಂಡುವ ಯತ್ನ. ಕನ್ನಡ ಮತ್ತು ಕರ್ನಾಟಕದ ಮೇಲೆ ಮೇಲೆ ಸದಾ ಪ್ರಹಾರ. ಕೇಂದ್ರ ಕನ್ನಡಿಗರ ವಿರುದ್ಧ ರಕ್ಕಸ ನೀತಿ ಮುಂದುವರೆಸಿದೆ. ಇದು ಕರ್ನಾಟಕವನ್ನು ಗುಜರಾತ್‌ ಮಾಡುವ ಧೂರ್ತ ಹುನ್ನಾರ. ಕರ್ನಾಟಕದ ಮೇಲೆ ಏಕೆ ಅಸಹನೆ, ವೈಶಮ್ಯ ಎಂದು ಕೇಳಿದ್ದಾರೆ. ನಂದಿನಿ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಟ್ವೀಟ್‌ ಮೂಲಕ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ ...

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more