LokSabha Election: AI ಮೂಲಕ ಚುನಾವಣೆ ಟಾರ್ಗೆಟ್ ಮಾಡಿತಾ ಚೀನಾ? ಮೈಕ್ರೋಸಾಫ್ಟ್ ಇಂಟೆಲಿಜನ್ಸ್ ಗುಪ್ತ ವರದಿ ಹೇಳಿದ್ದೇನು ?

LokSabha Election: AI ಮೂಲಕ ಚುನಾವಣೆ ಟಾರ್ಗೆಟ್ ಮಾಡಿತಾ ಚೀನಾ? ಮೈಕ್ರೋಸಾಫ್ಟ್ ಇಂಟೆಲಿಜನ್ಸ್ ಗುಪ್ತ ವರದಿ ಹೇಳಿದ್ದೇನು ?

Published : Apr 08, 2024, 10:09 AM ISTUpdated : Apr 08, 2024, 10:10 AM IST

ಮೋದಿ ಹ್ಯಾಟ್ರಿಕ್ ಗೆಲುವು ತಡೆಯಲು ಚೀನಾ ಸಂಚು
ಚೀನಾ ಷ್ಯಡ್ಯಂತ್ರದ ಎಚ್ಚರಿಕೆ ಕೊಟ್ಟ   ಮೈಕ್ರೋಸಾಫ್ಟ್ 
AI ಮೂಲಕ ಬ್ಯಾಡ್ ವೈರಸ್ ಹರಡಿಸಲು ಚೀನಾ ಸಂಚು

ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ(Loksabha) ಮೇಲೆ ಇಡೀ ಜಗತ್ತೆ ಕಣ್ಣಿಟ್ಟಿದೆ. ಕೆಲ ದೇಶಗಳು ಒಳ್ಳೇ ಉದ್ದೇಶ ಮತ್ತು ಕುತೂಹಲದಿಂದ ಕಣ್ಣಿಟ್ಟಿದ್ರೆ, ಇನ್ನು ಕೆಲ ಭಾರತ ವಿರೋಧಿ ದೇಶಗಳು ಕೆಟ್ಟ ದೃಷ್ಟಿಯಿಂದ ಕಣ್ಣಿಟ್ಟಿದೆ. ಭಾರತದ(India) ಹೆಸರು ಕೇಳಿದ್ರೆ ಸಾಕು ಕೆಂಡ ಉಗುಳುವ ಚೀನಾ(China) ಈಗ ಭಾರತದ ಚುಣಾವಣೆ ಮೇಲೆ ಕಳ್ಳಗಣ್ಣಿಟ್ಟಿದೆ. ಈ ಚುನಾವಣೆಯಲ್ಲಿ(Election) ಜನರಿಗೆ ಸುಳ್ಳು ಸುದ್ದಿ ಹಬ್ಬಿಸಿ ದಾರಿ ತಪ್ಪಿಸೋ ಕೆಲ್ಸವನ್ನು ಚೀನಾ ಮಾಡುತ್ತಿದೆಯಂತೆ. ಹೀಗಂತ ಸಾಫ್ಟ್‌ವೇರ್‌ ಇಂಟೆಲಿಜನ್ಸ್ ಭಾರತವನ್ನು ಎಚ್ಚರಿಸಿದೆ. ಬೇರೆಯವರನ್ನು ತುಳಿತು ತಾಳು ಬೆಳೆದು ಬೀಗುವುದು. ಬೇರೆಯವರು ಗಡಿಯೊಳಗೆ ಅಕ್ರಮವಾಗಿ ನುಗ್ಗಿ, ತನ್ನದಲ್ಲದ ಜಾಗ ಕಬಳಿಸಿಕೊಂಡು, ದೇಶದ ವಿಸ್ತೀರ್ಣ ಹೆಚ್ಚಿಸಿಕೊಳ್ಳುವುದು. ಈ ಎರಡು ಪ್ರಮುಖ ಕೆಟ್ಟತನ. ಹಾಗೆನೇ ಚೀನಾಗೆ ತನ್ನ ಚಿಂತೆಗಿಂತ ಬೇರೆಯವರ ಬಗ್ಗೆನೇ ಹೆಚ್ಚು ಚಿಂತೆ ಮಾಡುತ್ತೆ. ಯಾರನ್ನು ಹೇಗೆ ಸದೆಬಡಿಯಬೇಕು, ಯಾರನ್ನು ಹೇಗೆ ದಿವಾಳಿ ಮಾಡಬೇಕು, ಯಾರನ್ನೂ ಹೇಗೆ ಸಂಕಷ್ಟಕ್ಕೆ ಸಿಲುಕಿಸಬೇಕು, ಯಾರನ್ನು ಹೇಗೆ ತನ್ನ ಅಂಕಿಯಲ್ಲಿಟ್ಟುಕೊಳ್ಳಬೇಕು, ಯಾರನ್ನು ಹೇಗೆ ದಿಕ್ಕು ತಪ್ಪಿಸಬೇಕು. ಈ ರೀತಿಯ ಯೋಚನೆಗಳಲ್ಲಿ ಚೀನಾ ಎತ್ತಿದ ಕೈ. ಅದ್ರಲ್ಲೂ ಭಾರತದ ಮೇಲೆ ಚೀನಾ ಸದಾ ಇಂದು ಕಣ್ಣೀಟ್ಟಿರುತ್ತೆ. ಈಗ ದೇಶದಲ್ಲಿ ಲೋಕಸಭಾ ಚುಣಾವಣೆ ನಡೆಯುತ್ತಿದೆ. ಈ ಚುನಾವಣೆ ಮೇಲೆ ಚೀನಾ ತನ್ನ ಕಳ್ಳಗಣ್ಣು ನೆಟ್ಟಿದೆಯಂತೆ.

ಇದನ್ನೂ ವೀಕ್ಷಿಸಿ:  ಸಾಗರ ದಾಟಿದ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್: ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more