LokSabha Election: AI ಮೂಲಕ ಚುನಾವಣೆ ಟಾರ್ಗೆಟ್ ಮಾಡಿತಾ ಚೀನಾ? ಮೈಕ್ರೋಸಾಫ್ಟ್ ಇಂಟೆಲಿಜನ್ಸ್ ಗುಪ್ತ ವರದಿ ಹೇಳಿದ್ದೇನು ?

LokSabha Election: AI ಮೂಲಕ ಚುನಾವಣೆ ಟಾರ್ಗೆಟ್ ಮಾಡಿತಾ ಚೀನಾ? ಮೈಕ್ರೋಸಾಫ್ಟ್ ಇಂಟೆಲಿಜನ್ಸ್ ಗುಪ್ತ ವರದಿ ಹೇಳಿದ್ದೇನು ?

Published : Apr 08, 2024, 10:09 AM ISTUpdated : Apr 08, 2024, 10:10 AM IST

ಮೋದಿ ಹ್ಯಾಟ್ರಿಕ್ ಗೆಲುವು ತಡೆಯಲು ಚೀನಾ ಸಂಚು
ಚೀನಾ ಷ್ಯಡ್ಯಂತ್ರದ ಎಚ್ಚರಿಕೆ ಕೊಟ್ಟ   ಮೈಕ್ರೋಸಾಫ್ಟ್ 
AI ಮೂಲಕ ಬ್ಯಾಡ್ ವೈರಸ್ ಹರಡಿಸಲು ಚೀನಾ ಸಂಚು

ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ(Loksabha) ಮೇಲೆ ಇಡೀ ಜಗತ್ತೆ ಕಣ್ಣಿಟ್ಟಿದೆ. ಕೆಲ ದೇಶಗಳು ಒಳ್ಳೇ ಉದ್ದೇಶ ಮತ್ತು ಕುತೂಹಲದಿಂದ ಕಣ್ಣಿಟ್ಟಿದ್ರೆ, ಇನ್ನು ಕೆಲ ಭಾರತ ವಿರೋಧಿ ದೇಶಗಳು ಕೆಟ್ಟ ದೃಷ್ಟಿಯಿಂದ ಕಣ್ಣಿಟ್ಟಿದೆ. ಭಾರತದ(India) ಹೆಸರು ಕೇಳಿದ್ರೆ ಸಾಕು ಕೆಂಡ ಉಗುಳುವ ಚೀನಾ(China) ಈಗ ಭಾರತದ ಚುಣಾವಣೆ ಮೇಲೆ ಕಳ್ಳಗಣ್ಣಿಟ್ಟಿದೆ. ಈ ಚುನಾವಣೆಯಲ್ಲಿ(Election) ಜನರಿಗೆ ಸುಳ್ಳು ಸುದ್ದಿ ಹಬ್ಬಿಸಿ ದಾರಿ ತಪ್ಪಿಸೋ ಕೆಲ್ಸವನ್ನು ಚೀನಾ ಮಾಡುತ್ತಿದೆಯಂತೆ. ಹೀಗಂತ ಸಾಫ್ಟ್‌ವೇರ್‌ ಇಂಟೆಲಿಜನ್ಸ್ ಭಾರತವನ್ನು ಎಚ್ಚರಿಸಿದೆ. ಬೇರೆಯವರನ್ನು ತುಳಿತು ತಾಳು ಬೆಳೆದು ಬೀಗುವುದು. ಬೇರೆಯವರು ಗಡಿಯೊಳಗೆ ಅಕ್ರಮವಾಗಿ ನುಗ್ಗಿ, ತನ್ನದಲ್ಲದ ಜಾಗ ಕಬಳಿಸಿಕೊಂಡು, ದೇಶದ ವಿಸ್ತೀರ್ಣ ಹೆಚ್ಚಿಸಿಕೊಳ್ಳುವುದು. ಈ ಎರಡು ಪ್ರಮುಖ ಕೆಟ್ಟತನ. ಹಾಗೆನೇ ಚೀನಾಗೆ ತನ್ನ ಚಿಂತೆಗಿಂತ ಬೇರೆಯವರ ಬಗ್ಗೆನೇ ಹೆಚ್ಚು ಚಿಂತೆ ಮಾಡುತ್ತೆ. ಯಾರನ್ನು ಹೇಗೆ ಸದೆಬಡಿಯಬೇಕು, ಯಾರನ್ನು ಹೇಗೆ ದಿವಾಳಿ ಮಾಡಬೇಕು, ಯಾರನ್ನೂ ಹೇಗೆ ಸಂಕಷ್ಟಕ್ಕೆ ಸಿಲುಕಿಸಬೇಕು, ಯಾರನ್ನು ಹೇಗೆ ತನ್ನ ಅಂಕಿಯಲ್ಲಿಟ್ಟುಕೊಳ್ಳಬೇಕು, ಯಾರನ್ನು ಹೇಗೆ ದಿಕ್ಕು ತಪ್ಪಿಸಬೇಕು. ಈ ರೀತಿಯ ಯೋಚನೆಗಳಲ್ಲಿ ಚೀನಾ ಎತ್ತಿದ ಕೈ. ಅದ್ರಲ್ಲೂ ಭಾರತದ ಮೇಲೆ ಚೀನಾ ಸದಾ ಇಂದು ಕಣ್ಣೀಟ್ಟಿರುತ್ತೆ. ಈಗ ದೇಶದಲ್ಲಿ ಲೋಕಸಭಾ ಚುಣಾವಣೆ ನಡೆಯುತ್ತಿದೆ. ಈ ಚುನಾವಣೆ ಮೇಲೆ ಚೀನಾ ತನ್ನ ಕಳ್ಳಗಣ್ಣು ನೆಟ್ಟಿದೆಯಂತೆ.

ಇದನ್ನೂ ವೀಕ್ಷಿಸಿ:  ಸಾಗರ ದಾಟಿದ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್: ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more