ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

Published : Jan 24, 2024, 06:26 PM IST

ರಾಮ ಮಂದಿರದಲ್ಲಿ ಮೂರನೇ ದಿನವೂ ಭಕ್ತರ ಪ್ರವಾಹ ಕಂಡಿದೆ. ಬಾಲಕರಾಮನ ದರ್ಶನಕ್ಕಾಗಿ ಭಕ್ತರ ನೂಕುನುಗ್ಗಲು ಉಂಟಾಗಿದೆ. ಇದರ ನಡುವೆ ಅಯೋಧ್ಯೆ ಭದ್ರತಾ ವ್ಯವಸ್ಥೆಯ ಬಗ್ಗೆ ಕುತೂಹಲ ಉಂಟಾಗಿದೆ.
 

ಅಯೋಧ್ಯೆ (ಜ.24): ಮೊದಲನೇ ದಿನ 5 ಲಕ್ಷ ಮಂದಿ ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಇಂದೂ ಕೂಡಾ ಭಕ್ತಸಾಗರವೇ ನೆರೆದಿದೆ. ಸದ್ಯಕ್ಕೆ ಅಯೋಧ್ಯೆಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇದರ ನಡುವೆ ಮೋದಿ ಸರ್ಕಾರ ಕೂಡ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸದ್ಯದ ಮಟ್ಟಿಗೆ ಅಯೋಧ್ಯೆಗೆ ಹೋಗುವ ಯೋಚನೆ ಮಾಡಬೇಡಿ ಎಂದು ಹೇಳಿದೆ. ಅಯೋಧ್ಯೆಯಲ್ಲಿ ಭಕ್ತ ಸಾಗರವೇ ಇದ್ದು, ಮಾರ್ಚ್‌ನಂಥರ ದರ್ಶನದ ಯೋಜನೆ ರೂಪಿಸಿಕೊಳ್ಳಿ ಎಂದಿದ್ದಾರೆ.

ಮಾರ್ಚ್‌ವರೆಗೆ ಆಯೋಧ್ಯೆ ಭೇಟಿ ಮಾಡದಂತೆ ಸಂಪುಟ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ!

ಇನ್ನೊಂದೆಡೆ ಅಯೋಧ್ಯೆಯ ದೇವಸ್ಥಾನದ ಒಳಗಡೆ ಸ್ವತಃ ಪೊಲೀಸರಿಂದಲೇ ದರ್ಶನ ವ್ಯವಸ್ಥೆ ಮಾಡಲಾಗುತ್ತಿದೆ. ಮೈ ಕೊರೆಯುವ ಚಳಿಯನ್ನೇ ಲೆಕ್ಕಿಸದೇ ಭಕ್ತಗಣ ಅಯೋಧ್ಯೆಯತ್ತ ಆಗಮಿಸುತ್ತಿದೆ. ಇದರ ನಡುವೆ ಆರ್‌ಎಎಫ್‌ನ 1 ಸಾವಿರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more