ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

Published : Jan 24, 2024, 06:26 PM IST

ರಾಮ ಮಂದಿರದಲ್ಲಿ ಮೂರನೇ ದಿನವೂ ಭಕ್ತರ ಪ್ರವಾಹ ಕಂಡಿದೆ. ಬಾಲಕರಾಮನ ದರ್ಶನಕ್ಕಾಗಿ ಭಕ್ತರ ನೂಕುನುಗ್ಗಲು ಉಂಟಾಗಿದೆ. ಇದರ ನಡುವೆ ಅಯೋಧ್ಯೆ ಭದ್ರತಾ ವ್ಯವಸ್ಥೆಯ ಬಗ್ಗೆ ಕುತೂಹಲ ಉಂಟಾಗಿದೆ.
 

ಅಯೋಧ್ಯೆ (ಜ.24): ಮೊದಲನೇ ದಿನ 5 ಲಕ್ಷ ಮಂದಿ ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಇಂದೂ ಕೂಡಾ ಭಕ್ತಸಾಗರವೇ ನೆರೆದಿದೆ. ಸದ್ಯಕ್ಕೆ ಅಯೋಧ್ಯೆಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇದರ ನಡುವೆ ಮೋದಿ ಸರ್ಕಾರ ಕೂಡ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸದ್ಯದ ಮಟ್ಟಿಗೆ ಅಯೋಧ್ಯೆಗೆ ಹೋಗುವ ಯೋಚನೆ ಮಾಡಬೇಡಿ ಎಂದು ಹೇಳಿದೆ. ಅಯೋಧ್ಯೆಯಲ್ಲಿ ಭಕ್ತ ಸಾಗರವೇ ಇದ್ದು, ಮಾರ್ಚ್‌ನಂಥರ ದರ್ಶನದ ಯೋಜನೆ ರೂಪಿಸಿಕೊಳ್ಳಿ ಎಂದಿದ್ದಾರೆ.

ಮಾರ್ಚ್‌ವರೆಗೆ ಆಯೋಧ್ಯೆ ಭೇಟಿ ಮಾಡದಂತೆ ಸಂಪುಟ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ!

ಇನ್ನೊಂದೆಡೆ ಅಯೋಧ್ಯೆಯ ದೇವಸ್ಥಾನದ ಒಳಗಡೆ ಸ್ವತಃ ಪೊಲೀಸರಿಂದಲೇ ದರ್ಶನ ವ್ಯವಸ್ಥೆ ಮಾಡಲಾಗುತ್ತಿದೆ. ಮೈ ಕೊರೆಯುವ ಚಳಿಯನ್ನೇ ಲೆಕ್ಕಿಸದೇ ಭಕ್ತಗಣ ಅಯೋಧ್ಯೆಯತ್ತ ಆಗಮಿಸುತ್ತಿದೆ. ಇದರ ನಡುವೆ ಆರ್‌ಎಎಫ್‌ನ 1 ಸಾವಿರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more