ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

Published : Jan 24, 2024, 06:26 PM IST

ರಾಮ ಮಂದಿರದಲ್ಲಿ ಮೂರನೇ ದಿನವೂ ಭಕ್ತರ ಪ್ರವಾಹ ಕಂಡಿದೆ. ಬಾಲಕರಾಮನ ದರ್ಶನಕ್ಕಾಗಿ ಭಕ್ತರ ನೂಕುನುಗ್ಗಲು ಉಂಟಾಗಿದೆ. ಇದರ ನಡುವೆ ಅಯೋಧ್ಯೆ ಭದ್ರತಾ ವ್ಯವಸ್ಥೆಯ ಬಗ್ಗೆ ಕುತೂಹಲ ಉಂಟಾಗಿದೆ.
 

ಅಯೋಧ್ಯೆ (ಜ.24): ಮೊದಲನೇ ದಿನ 5 ಲಕ್ಷ ಮಂದಿ ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಇಂದೂ ಕೂಡಾ ಭಕ್ತಸಾಗರವೇ ನೆರೆದಿದೆ. ಸದ್ಯಕ್ಕೆ ಅಯೋಧ್ಯೆಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇದರ ನಡುವೆ ಮೋದಿ ಸರ್ಕಾರ ಕೂಡ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸದ್ಯದ ಮಟ್ಟಿಗೆ ಅಯೋಧ್ಯೆಗೆ ಹೋಗುವ ಯೋಚನೆ ಮಾಡಬೇಡಿ ಎಂದು ಹೇಳಿದೆ. ಅಯೋಧ್ಯೆಯಲ್ಲಿ ಭಕ್ತ ಸಾಗರವೇ ಇದ್ದು, ಮಾರ್ಚ್‌ನಂಥರ ದರ್ಶನದ ಯೋಜನೆ ರೂಪಿಸಿಕೊಳ್ಳಿ ಎಂದಿದ್ದಾರೆ.

ಮಾರ್ಚ್‌ವರೆಗೆ ಆಯೋಧ್ಯೆ ಭೇಟಿ ಮಾಡದಂತೆ ಸಂಪುಟ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ!

ಇನ್ನೊಂದೆಡೆ ಅಯೋಧ್ಯೆಯ ದೇವಸ್ಥಾನದ ಒಳಗಡೆ ಸ್ವತಃ ಪೊಲೀಸರಿಂದಲೇ ದರ್ಶನ ವ್ಯವಸ್ಥೆ ಮಾಡಲಾಗುತ್ತಿದೆ. ಮೈ ಕೊರೆಯುವ ಚಳಿಯನ್ನೇ ಲೆಕ್ಕಿಸದೇ ಭಕ್ತಗಣ ಅಯೋಧ್ಯೆಯತ್ತ ಆಗಮಿಸುತ್ತಿದೆ. ಇದರ ನಡುವೆ ಆರ್‌ಎಎಫ್‌ನ 1 ಸಾವಿರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more