ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

Published : Jan 24, 2024, 06:26 PM IST

ರಾಮ ಮಂದಿರದಲ್ಲಿ ಮೂರನೇ ದಿನವೂ ಭಕ್ತರ ಪ್ರವಾಹ ಕಂಡಿದೆ. ಬಾಲಕರಾಮನ ದರ್ಶನಕ್ಕಾಗಿ ಭಕ್ತರ ನೂಕುನುಗ್ಗಲು ಉಂಟಾಗಿದೆ. ಇದರ ನಡುವೆ ಅಯೋಧ್ಯೆ ಭದ್ರತಾ ವ್ಯವಸ್ಥೆಯ ಬಗ್ಗೆ ಕುತೂಹಲ ಉಂಟಾಗಿದೆ.
 

ಅಯೋಧ್ಯೆ (ಜ.24): ಮೊದಲನೇ ದಿನ 5 ಲಕ್ಷ ಮಂದಿ ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಇಂದೂ ಕೂಡಾ ಭಕ್ತಸಾಗರವೇ ನೆರೆದಿದೆ. ಸದ್ಯಕ್ಕೆ ಅಯೋಧ್ಯೆಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇದರ ನಡುವೆ ಮೋದಿ ಸರ್ಕಾರ ಕೂಡ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸದ್ಯದ ಮಟ್ಟಿಗೆ ಅಯೋಧ್ಯೆಗೆ ಹೋಗುವ ಯೋಚನೆ ಮಾಡಬೇಡಿ ಎಂದು ಹೇಳಿದೆ. ಅಯೋಧ್ಯೆಯಲ್ಲಿ ಭಕ್ತ ಸಾಗರವೇ ಇದ್ದು, ಮಾರ್ಚ್‌ನಂಥರ ದರ್ಶನದ ಯೋಜನೆ ರೂಪಿಸಿಕೊಳ್ಳಿ ಎಂದಿದ್ದಾರೆ.

ಮಾರ್ಚ್‌ವರೆಗೆ ಆಯೋಧ್ಯೆ ಭೇಟಿ ಮಾಡದಂತೆ ಸಂಪುಟ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ!

ಇನ್ನೊಂದೆಡೆ ಅಯೋಧ್ಯೆಯ ದೇವಸ್ಥಾನದ ಒಳಗಡೆ ಸ್ವತಃ ಪೊಲೀಸರಿಂದಲೇ ದರ್ಶನ ವ್ಯವಸ್ಥೆ ಮಾಡಲಾಗುತ್ತಿದೆ. ಮೈ ಕೊರೆಯುವ ಚಳಿಯನ್ನೇ ಲೆಕ್ಕಿಸದೇ ಭಕ್ತಗಣ ಅಯೋಧ್ಯೆಯತ್ತ ಆಗಮಿಸುತ್ತಿದೆ. ಇದರ ನಡುವೆ ಆರ್‌ಎಎಫ್‌ನ 1 ಸಾವಿರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more