ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

ರಾಮನೂರಿನಲ್ಲಿ ಲಕ್ಷಾಂತರ ಭಕ್ತರು, ಅಯೋಧ್ಯೆ ಭದ್ರತಾ ವ್ಯವಸ್ಥೆ ಹೇಗಿದೆ?

Published : Jan 24, 2024, 06:26 PM IST

ರಾಮ ಮಂದಿರದಲ್ಲಿ ಮೂರನೇ ದಿನವೂ ಭಕ್ತರ ಪ್ರವಾಹ ಕಂಡಿದೆ. ಬಾಲಕರಾಮನ ದರ್ಶನಕ್ಕಾಗಿ ಭಕ್ತರ ನೂಕುನುಗ್ಗಲು ಉಂಟಾಗಿದೆ. ಇದರ ನಡುವೆ ಅಯೋಧ್ಯೆ ಭದ್ರತಾ ವ್ಯವಸ್ಥೆಯ ಬಗ್ಗೆ ಕುತೂಹಲ ಉಂಟಾಗಿದೆ.
 

ಅಯೋಧ್ಯೆ (ಜ.24): ಮೊದಲನೇ ದಿನ 5 ಲಕ್ಷ ಮಂದಿ ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಇಂದೂ ಕೂಡಾ ಭಕ್ತಸಾಗರವೇ ನೆರೆದಿದೆ. ಸದ್ಯಕ್ಕೆ ಅಯೋಧ್ಯೆಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇದರ ನಡುವೆ ಮೋದಿ ಸರ್ಕಾರ ಕೂಡ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸದ್ಯದ ಮಟ್ಟಿಗೆ ಅಯೋಧ್ಯೆಗೆ ಹೋಗುವ ಯೋಚನೆ ಮಾಡಬೇಡಿ ಎಂದು ಹೇಳಿದೆ. ಅಯೋಧ್ಯೆಯಲ್ಲಿ ಭಕ್ತ ಸಾಗರವೇ ಇದ್ದು, ಮಾರ್ಚ್‌ನಂಥರ ದರ್ಶನದ ಯೋಜನೆ ರೂಪಿಸಿಕೊಳ್ಳಿ ಎಂದಿದ್ದಾರೆ.

ಮಾರ್ಚ್‌ವರೆಗೆ ಆಯೋಧ್ಯೆ ಭೇಟಿ ಮಾಡದಂತೆ ಸಂಪುಟ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ!

ಇನ್ನೊಂದೆಡೆ ಅಯೋಧ್ಯೆಯ ದೇವಸ್ಥಾನದ ಒಳಗಡೆ ಸ್ವತಃ ಪೊಲೀಸರಿಂದಲೇ ದರ್ಶನ ವ್ಯವಸ್ಥೆ ಮಾಡಲಾಗುತ್ತಿದೆ. ಮೈ ಕೊರೆಯುವ ಚಳಿಯನ್ನೇ ಲೆಕ್ಕಿಸದೇ ಭಕ್ತಗಣ ಅಯೋಧ್ಯೆಯತ್ತ ಆಗಮಿಸುತ್ತಿದೆ. ಇದರ ನಡುವೆ ಆರ್‌ಎಎಫ್‌ನ 1 ಸಾವಿರ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more