Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ  ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Published : Dec 29, 2021, 09:35 AM IST

 ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  

ಬೆಂಗಳೂರು (ಡಿ. 29): ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  ಉತ್ತರಪ್ರದೇಶದ ವಾರಾಣಸಿಯ ಶೆಹನಶಾಪುರ ಪ್ರದೇಶದಲ್ಲಿರುವ ಕಾನ್ಹಾ ಉಪವನ ಗೋಶಾಲೆಗೆ ಮತ್ತು ಅಟಮೋಸ್‌ ಪವರ್‌ ಸಂಸ್ಥೆ ಸ್ಥಾಪಿಸಿರುವ ಗೋಬರ್‌ ಗ್ಯಾಸ್‌ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. 

ಇದೇ ವೇಳೆ ಕಾಶಿ ವಿಶ್ವನಾಥ ಹಾಗೂ ಕಾಲಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಅನೇಕ ಪರಿಕಲ್ಪನೆಗಳು ಉತ್ತರಪ್ರದೇಶದಲ್ಲಿ ಸಾಕಾರಗೊಂಡಿವೆ ಎಂದು ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಸುಮಾರು 100 ವರ್ಷಗಳಿಂದ ಜೈನ ಸಮುದಾಯ ನಿರ್ವಹಣೆ ಮಾಡುತ್ತಿರುವ ಮಹಾವೀರ ಜೈನ್‌ ಗೋಶಾಲೆಗೂ ಪ್ರಭು ಚವ್ಹಾಣ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more