Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ  ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Suvarna News   | Asianet News
Published : Dec 29, 2021, 09:35 AM IST

 ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  

ಬೆಂಗಳೂರು (ಡಿ. 29): ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  ಉತ್ತರಪ್ರದೇಶದ ವಾರಾಣಸಿಯ ಶೆಹನಶಾಪುರ ಪ್ರದೇಶದಲ್ಲಿರುವ ಕಾನ್ಹಾ ಉಪವನ ಗೋಶಾಲೆಗೆ ಮತ್ತು ಅಟಮೋಸ್‌ ಪವರ್‌ ಸಂಸ್ಥೆ ಸ್ಥಾಪಿಸಿರುವ ಗೋಬರ್‌ ಗ್ಯಾಸ್‌ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. 

ಇದೇ ವೇಳೆ ಕಾಶಿ ವಿಶ್ವನಾಥ ಹಾಗೂ ಕಾಲಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಅನೇಕ ಪರಿಕಲ್ಪನೆಗಳು ಉತ್ತರಪ್ರದೇಶದಲ್ಲಿ ಸಾಕಾರಗೊಂಡಿವೆ ಎಂದು ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಸುಮಾರು 100 ವರ್ಷಗಳಿಂದ ಜೈನ ಸಮುದಾಯ ನಿರ್ವಹಣೆ ಮಾಡುತ್ತಿರುವ ಮಹಾವೀರ ಜೈನ್‌ ಗೋಶಾಲೆಗೂ ಪ್ರಭು ಚವ್ಹಾಣ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more