Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ  ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Suvarna News   | Asianet News
Published : Dec 29, 2021, 09:35 AM IST

 ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  

ಬೆಂಗಳೂರು (ಡಿ. 29): ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  ಉತ್ತರಪ್ರದೇಶದ ವಾರಾಣಸಿಯ ಶೆಹನಶಾಪುರ ಪ್ರದೇಶದಲ್ಲಿರುವ ಕಾನ್ಹಾ ಉಪವನ ಗೋಶಾಲೆಗೆ ಮತ್ತು ಅಟಮೋಸ್‌ ಪವರ್‌ ಸಂಸ್ಥೆ ಸ್ಥಾಪಿಸಿರುವ ಗೋಬರ್‌ ಗ್ಯಾಸ್‌ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. 

ಇದೇ ವೇಳೆ ಕಾಶಿ ವಿಶ್ವನಾಥ ಹಾಗೂ ಕಾಲಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಅನೇಕ ಪರಿಕಲ್ಪನೆಗಳು ಉತ್ತರಪ್ರದೇಶದಲ್ಲಿ ಸಾಕಾರಗೊಂಡಿವೆ ಎಂದು ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಸುಮಾರು 100 ವರ್ಷಗಳಿಂದ ಜೈನ ಸಮುದಾಯ ನಿರ್ವಹಣೆ ಮಾಡುತ್ತಿರುವ ಮಹಾವೀರ ಜೈನ್‌ ಗೋಶಾಲೆಗೂ ಪ್ರಭು ಚವ್ಹಾಣ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more