Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ  ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Suvarna News   | Asianet News
Published : Dec 29, 2021, 09:35 AM IST

 ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  

ಬೆಂಗಳೂರು (ಡಿ. 29): ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  ಉತ್ತರಪ್ರದೇಶದ ವಾರಾಣಸಿಯ ಶೆಹನಶಾಪುರ ಪ್ರದೇಶದಲ್ಲಿರುವ ಕಾನ್ಹಾ ಉಪವನ ಗೋಶಾಲೆಗೆ ಮತ್ತು ಅಟಮೋಸ್‌ ಪವರ್‌ ಸಂಸ್ಥೆ ಸ್ಥಾಪಿಸಿರುವ ಗೋಬರ್‌ ಗ್ಯಾಸ್‌ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. 

ಇದೇ ವೇಳೆ ಕಾಶಿ ವಿಶ್ವನಾಥ ಹಾಗೂ ಕಾಲಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಅನೇಕ ಪರಿಕಲ್ಪನೆಗಳು ಉತ್ತರಪ್ರದೇಶದಲ್ಲಿ ಸಾಕಾರಗೊಂಡಿವೆ ಎಂದು ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಸುಮಾರು 100 ವರ್ಷಗಳಿಂದ ಜೈನ ಸಮುದಾಯ ನಿರ್ವಹಣೆ ಮಾಡುತ್ತಿರುವ ಮಹಾವೀರ ಜೈನ್‌ ಗೋಶಾಲೆಗೂ ಪ್ರಭು ಚವ್ಹಾಣ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more