Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ  ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Prabhu Chauhan: ಉತ್ತರ ರಾಜ್ಯಗಳ ಪ್ರವಾಸದಲ್ಲಿ ಸಚಿವರು, ವಾರಣಾಸಿಯ ಕಾನ್ಹಾ ಉಪವನ ಗೋಶಾಲೆಗೆ ಭೇಟಿ

Suvarna News   | Asianet News
Published : Dec 29, 2021, 09:35 AM IST

 ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  

ಬೆಂಗಳೂರು (ಡಿ. 29): ಉತ್ತರ ಪ್ರದೇಶ (Uttar Pradesh) ಗುಜರಾತ್ (Gujarath) ಹಾಗೂ ಮಹಾರಾಷ್ಟ್ರದ (Maharashtra) ಪ್ರವಾಸದಲ್ಲಿದ್ದಾರೆ ಸಚಿವ ಪ್ರಭು ಚವ್ಹಾಣ್.  ಉತ್ತರಪ್ರದೇಶದ ವಾರಾಣಸಿಯ ಶೆಹನಶಾಪುರ ಪ್ರದೇಶದಲ್ಲಿರುವ ಕಾನ್ಹಾ ಉಪವನ ಗೋಶಾಲೆಗೆ ಮತ್ತು ಅಟಮೋಸ್‌ ಪವರ್‌ ಸಂಸ್ಥೆ ಸ್ಥಾಪಿಸಿರುವ ಗೋಬರ್‌ ಗ್ಯಾಸ್‌ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. 

ಇದೇ ವೇಳೆ ಕಾಶಿ ವಿಶ್ವನಾಥ ಹಾಗೂ ಕಾಲಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಅನೇಕ ಪರಿಕಲ್ಪನೆಗಳು ಉತ್ತರಪ್ರದೇಶದಲ್ಲಿ ಸಾಕಾರಗೊಂಡಿವೆ ಎಂದು ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಸುಮಾರು 100 ವರ್ಷಗಳಿಂದ ಜೈನ ಸಮುದಾಯ ನಿರ್ವಹಣೆ ಮಾಡುತ್ತಿರುವ ಮಹಾವೀರ ಜೈನ್‌ ಗೋಶಾಲೆಗೂ ಪ್ರಭು ಚವ್ಹಾಣ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more