ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

Suvarna News   | Asianet News
Published : Oct 19, 2020, 10:05 AM ISTUpdated : Oct 19, 2020, 10:56 AM IST

ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಬೆಂಗಳೂರು (ಅ. 19): ಇಲ್ಲೊಬ್ಬ ಕಳ್ಳ ದೇವರ ಗರ್ಭಗುಡಿಗೆ ನುಗ್ಗಿ, ದೇವರ ಮುಂದೆ ಮಂಡಿಯೂರಿ ದೇವರ ಕಿರೀಟವನ್ನೇ ಕದ್ದು ಓಡಿ ಹೋಗಿದ್ದಾನೆ. 

ಹೆಬ್ಬಾವೊಂದು ಕಾಡು ಹೆಗ್ಗಣವನ್ನು ಕ್ಷಣಾರ್ಧದಲ್ಲಿ ಗುಳುಂ ಸ್ವಾಹ ಮಾಡಿದೆ. ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಇಲ್ಲೊಂದು ಕಡೆ ಪಾಂಡಾಗಳು ಮಸ್ತ್ ಮಸ್ತ್ ಜಾರುಬಂಡೆಯಾಡುತ್ತಿವೆ. ಇವರ ಚಿನಕುರಳಿ ಆಟ ನೋಡಿದರೆ ಸಖತ್ ಖುಷಿ ಕೊಡುತ್ತದೆ. 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?