ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

Suvarna News   | Asianet News
Published : Oct 19, 2020, 10:05 AM ISTUpdated : Oct 19, 2020, 10:56 AM IST

ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಬೆಂಗಳೂರು (ಅ. 19): ಇಲ್ಲೊಬ್ಬ ಕಳ್ಳ ದೇವರ ಗರ್ಭಗುಡಿಗೆ ನುಗ್ಗಿ, ದೇವರ ಮುಂದೆ ಮಂಡಿಯೂರಿ ದೇವರ ಕಿರೀಟವನ್ನೇ ಕದ್ದು ಓಡಿ ಹೋಗಿದ್ದಾನೆ. 

ಹೆಬ್ಬಾವೊಂದು ಕಾಡು ಹೆಗ್ಗಣವನ್ನು ಕ್ಷಣಾರ್ಧದಲ್ಲಿ ಗುಳುಂ ಸ್ವಾಹ ಮಾಡಿದೆ. ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಇಲ್ಲೊಂದು ಕಡೆ ಪಾಂಡಾಗಳು ಮಸ್ತ್ ಮಸ್ತ್ ಜಾರುಬಂಡೆಯಾಡುತ್ತಿವೆ. ಇವರ ಚಿನಕುರಳಿ ಆಟ ನೋಡಿದರೆ ಸಖತ್ ಖುಷಿ ಕೊಡುತ್ತದೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?