ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

Published : Oct 19, 2020, 10:05 AM ISTUpdated : Oct 19, 2020, 10:56 AM IST

ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಬೆಂಗಳೂರು (ಅ. 19): ಇಲ್ಲೊಬ್ಬ ಕಳ್ಳ ದೇವರ ಗರ್ಭಗುಡಿಗೆ ನುಗ್ಗಿ, ದೇವರ ಮುಂದೆ ಮಂಡಿಯೂರಿ ದೇವರ ಕಿರೀಟವನ್ನೇ ಕದ್ದು ಓಡಿ ಹೋಗಿದ್ದಾನೆ. 

ಹೆಬ್ಬಾವೊಂದು ಕಾಡು ಹೆಗ್ಗಣವನ್ನು ಕ್ಷಣಾರ್ಧದಲ್ಲಿ ಗುಳುಂ ಸ್ವಾಹ ಮಾಡಿದೆ. ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಇಲ್ಲೊಂದು ಕಡೆ ಪಾಂಡಾಗಳು ಮಸ್ತ್ ಮಸ್ತ್ ಜಾರುಬಂಡೆಯಾಡುತ್ತಿವೆ. ಇವರ ಚಿನಕುರಳಿ ಆಟ ನೋಡಿದರೆ ಸಖತ್ ಖುಷಿ ಕೊಡುತ್ತದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?