ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

Suvarna News   | Asianet News
Published : Oct 19, 2020, 10:05 AM ISTUpdated : Oct 19, 2020, 10:56 AM IST

ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಬೆಂಗಳೂರು (ಅ. 19): ಇಲ್ಲೊಬ್ಬ ಕಳ್ಳ ದೇವರ ಗರ್ಭಗುಡಿಗೆ ನುಗ್ಗಿ, ದೇವರ ಮುಂದೆ ಮಂಡಿಯೂರಿ ದೇವರ ಕಿರೀಟವನ್ನೇ ಕದ್ದು ಓಡಿ ಹೋಗಿದ್ದಾನೆ. 

ಹೆಬ್ಬಾವೊಂದು ಕಾಡು ಹೆಗ್ಗಣವನ್ನು ಕ್ಷಣಾರ್ಧದಲ್ಲಿ ಗುಳುಂ ಸ್ವಾಹ ಮಾಡಿದೆ. ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಇಲ್ಲೊಂದು ಕಡೆ ಪಾಂಡಾಗಳು ಮಸ್ತ್ ಮಸ್ತ್ ಜಾರುಬಂಡೆಯಾಡುತ್ತಿವೆ. ಇವರ ಚಿನಕುರಳಿ ಆಟ ನೋಡಿದರೆ ಸಖತ್ ಖುಷಿ ಕೊಡುತ್ತದೆ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?