ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

ಶಿವಲಿಂಗದ ಮೇಲೆ ಮಣ್ಣಿನ ದೀಪಗಳು ಆರಿ ಮತ್ತೆ ಬೆಳಗುತ್ತೆ!

Suvarna News   | Asianet News
Published : Oct 19, 2020, 10:05 AM ISTUpdated : Oct 19, 2020, 10:56 AM IST

ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಬೆಂಗಳೂರು (ಅ. 19): ಇಲ್ಲೊಬ್ಬ ಕಳ್ಳ ದೇವರ ಗರ್ಭಗುಡಿಗೆ ನುಗ್ಗಿ, ದೇವರ ಮುಂದೆ ಮಂಡಿಯೂರಿ ದೇವರ ಕಿರೀಟವನ್ನೇ ಕದ್ದು ಓಡಿ ಹೋಗಿದ್ದಾನೆ. 

ಹೆಬ್ಬಾವೊಂದು ಕಾಡು ಹೆಗ್ಗಣವನ್ನು ಕ್ಷಣಾರ್ಧದಲ್ಲಿ ಗುಳುಂ ಸ್ವಾಹ ಮಾಡಿದೆ. ಇಲ್ಲೊಂದು ಶಿವ ದೇವಾಲಯದಲ್ಲಿ ಪವಾಡಗಳೇ ನಡೆದು ಹೋಗಿದೆ. ಇಲ್ಲಿನ ಮಣ್ಣಿನ ದೀಪಗಳು ತನ್ನಷ್ಟಕ್ಕೆ ಆರಿ, ಮತ್ತೆ ಬೆಳಗುತ್ತಿವೆ. 

ಇಲ್ಲೊಂದು ಕಡೆ ಪಾಂಡಾಗಳು ಮಸ್ತ್ ಮಸ್ತ್ ಜಾರುಬಂಡೆಯಾಡುತ್ತಿವೆ. ಇವರ ಚಿನಕುರಳಿ ಆಟ ನೋಡಿದರೆ ಸಖತ್ ಖುಷಿ ಕೊಡುತ್ತದೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!